12:09 AM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ: ಕೆಎಸ್ಸಾರ್ಟಿಸಿ ಡಿಪೋ ಮೆನೇಜರ್ ಜತೆ ಜಯ ಕರ್ನಾಟಕ ಸಂಘಟನೆ ಚರ್ಚೆ

28/12/2022, 11:47

ಬೆಳಗಾವಿ(reporterkarnataka.com): ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸು ಸರಿಯಾದ ಸಮಯಕ್ಕೆ ಬಾರದೇ ಇರುವ ಕಾರಣ ಉಂಟಾಗಿರುವ ಸಮಸ್ಯೆ ಬಗ್ಗೆ ತಕ್ಷಣ ಸ್ಪಂದಿಸಿದ ಅಥಣಿ ತಾಲೂಕಿನ ಜಯ ಕರ್ನಾಟಕ ಸಂಘಟನೆ ಕೆಎಸ್ಸಾರ್ಟಿಸಿ
ಡಿಪೋ ಮ್ಯಾನೇಜರ್ ಅವರ ಜತೆ ಚರ್ಚೆ ನಡೆಸಿತು.


ನಾಳೆಯಿಂದ ಮುಂಜಾನೆ ಸರಿಯಾಗಿ 9.00 ಗಂಟೆಗೆ ದಿನಾಲು ಬಸ್ ಬಿಡುವುದಾಗಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಹ್ಲಾದ್ ವಾಗಮೊರೆ, ತಾಲೂಕು ಉಪಾಧ್ಯಕ್ಷ ಆಕಾಶ್ ನಂದಗಾವ್, ಪಾರ್ಥನ ಹಳ್ಳಿ ಶಾಖಾಧ್ಯಕ್ಷ ರಿಯಾಜ ಬಿರಾದರ, ಸುನಿಲ ನಾಯ್ಕ್, ಆಶಿಪ್ ಮೊಳೆ ಹಾಗೂ ಪಾರ್ಥನಹಳ್ಳಿ ಗ್ರಾಮದವರಾದ ರಫಿ ಪಟೇಲ್, ಇಲಾಯಿ ಮೋಳೆ, ಸಿಕಂದರ ಬಿರಾದರ, ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು