10:00 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ: ಕೆಎಸ್ಸಾರ್ಟಿಸಿ ಡಿಪೋ ಮೆನೇಜರ್ ಜತೆ ಜಯ ಕರ್ನಾಟಕ ಸಂಘಟನೆ ಚರ್ಚೆ

28/12/2022, 11:47

ಬೆಳಗಾವಿ(reporterkarnataka.com): ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸು ಸರಿಯಾದ ಸಮಯಕ್ಕೆ ಬಾರದೇ ಇರುವ ಕಾರಣ ಉಂಟಾಗಿರುವ ಸಮಸ್ಯೆ ಬಗ್ಗೆ ತಕ್ಷಣ ಸ್ಪಂದಿಸಿದ ಅಥಣಿ ತಾಲೂಕಿನ ಜಯ ಕರ್ನಾಟಕ ಸಂಘಟನೆ ಕೆಎಸ್ಸಾರ್ಟಿಸಿ
ಡಿಪೋ ಮ್ಯಾನೇಜರ್ ಅವರ ಜತೆ ಚರ್ಚೆ ನಡೆಸಿತು.


ನಾಳೆಯಿಂದ ಮುಂಜಾನೆ ಸರಿಯಾಗಿ 9.00 ಗಂಟೆಗೆ ದಿನಾಲು ಬಸ್ ಬಿಡುವುದಾಗಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಹ್ಲಾದ್ ವಾಗಮೊರೆ, ತಾಲೂಕು ಉಪಾಧ್ಯಕ್ಷ ಆಕಾಶ್ ನಂದಗಾವ್, ಪಾರ್ಥನ ಹಳ್ಳಿ ಶಾಖಾಧ್ಯಕ್ಷ ರಿಯಾಜ ಬಿರಾದರ, ಸುನಿಲ ನಾಯ್ಕ್, ಆಶಿಪ್ ಮೊಳೆ ಹಾಗೂ ಪಾರ್ಥನಹಳ್ಳಿ ಗ್ರಾಮದವರಾದ ರಫಿ ಪಟೇಲ್, ಇಲಾಯಿ ಮೋಳೆ, ಸಿಕಂದರ ಬಿರಾದರ, ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು