9:11 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಯಶಸ್ವಿ ಯೋಜನೆ: ವಂತಿಗೆ ತಾರತಮ್ಯ ಸರಿಪಡಿಸಲು ಶಾಸಕ ಮಂಜುನಾಥ ಭಂಡಾರಿ ಸದನದಲ್ಲಿ ಆಗ್ರಹ

29/12/2022, 21:15

ಬೆಂಗಳೂರು(reporterkarnataka.com): ಸಹಕಾರ ಇಲಾಖೆಯ ಯಶಸ್ವಿ ಯೋಜನೆಯಲ್ಲಿ ಗ್ರಾಮಾಂತರ ಪ್ರದೇಶ ಹಾಗೂ ನಗರ ಪ್ರದೇಶದ ಫಲಾನುಭವಿಗಳಿಗೆ ನಿರ್ಧರಿಸಲಾಗಿರುವ ವಂತಿಗೆ ತಾರತಮ್ಯವನ್ನು ಸರಿಪಡಿಸುವಂತೆ ಸರಕಾರವನ್ನು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ.

ವಿಧಾನ ಮಂಡಲದ ಇಂದಿನ ಅಧಿವೇಶನದಲ್ಲಿ ಶಾಸಕ ಮಂಜುನಾಥ ಭಂಡಾರಿ ಅವರು ಈ ಕುರಿತು ಸದನದಲ್ಲಿ ಸಮಗ್ರ ವಿವರಣೆ ನೀಡಿದರು. ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು ತಾರತಮ್ಯ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಸರಕಾರವನ್ನು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು