8:52 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ಕುಳಾಯಿ: 56 ಲಕ್ಷ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

29/12/2022, 21:54

ಸುರತ್ಕಲ್(reporterkarnataka.com): ಸುಮಾರು 56 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್‌ ನಂಬ್ರ 9 ಕುಳಾಯಿ ಯಲ್ಲಿ ರಸ್ತೆ ಕಾಂಕ್ರೀಟಿಕರಣ, ಚರಂಡಿ ರಚನೆ, ರಸ್ತೆ ಅಭಿವೃದ್ಧಿ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮನಪಾ ಸದಸ್ಯೆ ವೇದಾವತಿ, ಸುಮಿತ್ರಾ ಕರಿಯಾ,ನಾರಾಯಣ ಗುರು ಸಂಘದ ಅಧ್ಯಕ್ಷರಾದ ಗೋಪಾಲ್ ಬಂಗೇರ,ಪ್ರಮುಖರಾದ ವಿಠ್ಠಲ್ ಸಾಲಿಯಾನ್, ಸುನಿಲ್ ಕುಳಾಯಿ, ಯೋಗೀಶ್ ಸನಿಲ್ ಕುಳಾಯಿ. ನಿಶಿತ್ ಕುಳಾಯಿ, ಹರ್ಷಿತ್, ದೇವರಾಜ್, ಯಶಪಾಲ್ ಸಾಲಿಯಾನ್, ರವಿ ಉಪಾಧ್ಯಾಯ, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು