5:33 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನ ಉದ್ಘಾಟನೆ; ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ.‌ ಭರತ್ ಶೆಟ್ಟಿ ಚಾಲನೆ

30/12/2022, 21:32

ಸುರತ್ಕಲ್(reporterkarnataka.com): ಕೃಷ್ಣಾಪುರದಲ್ಲಿರುವ ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆಯನ್ನು ಶಾಸಕ ಡಾ.‌ ಭರತ್ ಶೆಟ್ಟಿ ವೈ. ನೆರವೇರಿಸಿದರು.


ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ನಮ್ಮ ಶಕ್ತಿಯಾಗಿ ದೈವ ದೇವರು ತಮಗೆ ಬೇಕಾದ ಸೇವೆಯನ್ನು ಪಡೆದುಕೊಳ್ಳುತ್ತಾರೆ. ನಾವು ಎಂಬುದು ಏನಿಲ್ಲ. ಭಕ್ತಿಯಿಂದ ನಾವು ನಮ್ಮ ದೈವ ದೇವರನ್ನು ಪೂಜಿಸಿದರೆ ಎಲ್ಲರಿಗೂ ಒಳಿತಾಗುತ್ತದೆ .ಇದಕ್ಕೆ ಹಲವಾರು ನಿದರ್ಶನಗಳಿವೆ ಎಂದರು.

ಇದೇ ಸಂದರ್ಭ ನಮ್ಮ ನಂಬಿಕೆಗೆ ಧಕ್ಕೆ ತರುವವರ ವಿರುದ್ದ ಒಕ್ಕೊರಲಿನಿಂದ ಖಂಡಿಸಬೇಕೆಂದರು.
ಶ್ರೀ ಕೋಡ್ದಬ್ಬು ದೈವಸ್ಥಾನದ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ಕೆ. ಸಿ. ನಾಗೇಂದ್ರ ಭಾರಧ್ವಾಜ್, ಮೇಯರ್ ಜಯಾನಂದ ಅಂಚನ್,
ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ,
ದೈವಸ್ಥಾನದ ಲೋಕೇಶ್ ಗುರಿಕಾರ,ವಿಶ್ವನಾಥ ದೇವಸ್ಥಾನ ಇದರ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಲಕ್ಷ್ಮೀ ಶೇಖರ್ ದೇವಾಡಿಗ,
ಪ್ರಶಾಂತ್ ಮೂಡಾಯಿಕೋಡಿ,ಪಣಂಬೂರು ಮಂಜುಕಾವ ಕಾವರಮನೆ, ಸದಾಶಿವ ಐತಾಳ್ ,ಲಕ್ಷ್ಮೀಶ ದೇವಾಡಿಗ, ಉದ್ಯಮಿ ರಮಾನಾಥ ಶೆಟ್ಟಿ ,ಹಿರಿಯರಾದ ಮಹಾಬಲ ರೈ ಪಣಂಬೂರು ಕಾವರ ಮನೆ, ಜಯಂತಿ ಎಸ್. ಶೆಟ್ಟಿ, ಪಣಂಬೂರು ವಿಶ್ವಕರ್ಮ ಸಮಾಜ ಸೇವಾ ಸಂಘ ಆಚಾರ್ಯ , ಗುತ್ತಿಗೆದಾರರಾದ ನಾಗರಾಜ್ ನಾಯ್ಕ್ ಸುಶೀಲ ಕೆ.ಶೆಟ್ಟಿ, ಕೇಶವ ಸನಿಲ್, ಜತೆ ಗುರಿಕಾರರಾದ ಚಂದ್ರಹಾಸ ಗುರಿಕಾರ, ದುರ್ಗಾಪ್ರಸಾದ್ ಹೊಳ್ಳಅಧ್ಯಕ್ಷರಾದ ಸದಾನಂದ ಸನಿಲ್, ಅಣ್ಣಪ್ಪ ದೇವಾಡಿಗ, ಸುಧಾಕರ ಕಾಮತ್ , ಶ್ರೀನಿವಾಸ್, ಗುತ್ತಿಗೆದಾರರಾದ ಉಮಾಶಂಕರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು