1:14 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಹಂತ ಹಂತವಾಗಿ ಮಂಗಳೂರಿನ ಉದ್ಯಾನವನಗಳ ಅಭಿವೃದ್ಧಿ; ಶಾಸಕ ವೇದವ್ಯಾಸ ಕಾಮತ್

31/12/2022, 23:47

ಮಂಗಳೂರು(reporterkarnataka.com): ನಗರದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಅನೇಕ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದ್ದು, ಹಂತ ಹಂತವಾಗಿ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಪಾಲಿಕೆಯ ಕಂಕನಾಡಿ ವಾರ್ಡಿನ ಎಕ್ಕೂರು ಕೆ.ಎಚ್.ಬಿ ಲೇಔಟ್ ನಲ್ಲಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ನಗರದಲ್ಲಿ ಈಗ ಇರುವ ಪಾರ್ಕ್ ಅಭಿವೃದ್ಧಿ ಹಾಗೂ ಹೊಸ‌ ಪಾರ್ಕ್ ನಿರ್ಮಾಣಕ್ಕಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುದಾನ ಹೊಂದಿಸಲಾಗಿದೆ. ಮುಂದಿನ ದಿನಗಳಲ್ಲಿ ನಗರದಲ್ಲಿ ಹಿರಿಯ ನಾಗರಿಕರಿಗೆ ವಾಯು ವಿಹಾರ ಸೇರಿದಂತೆ ಮಕ್ಕಳಿಗೂ ಉಪಯೋಗವಾಗುವಂತೆ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕಿಲಾ ಕಾವಾ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಶೋಭಾ ಪೂಜಾರಿ, ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಕಿರಣ್ ರೈ, ಭರತ್ ರಾಜ್, ರಾಜೇಶ್, ವಸಂತ್ ಜೆ ಪೂಜಾರಿ, ಕೃಷ್ಣ ಬಂಗೇರ, ಮಂಜುನಾಥ ರೈ, ಶಿವಕುಮಾರ್, ವಸಂತ ರಾವ್, ಪೂರ್ಣಿಮಾ ಪ್ರಮೋದ್, ರಾಘವೇಂದ್ರ ಶೆಟ್ಟಿ, ರಾಮ್ ಪ್ರಸಾದ್, ನಿತ್ಯಾನಂದ ಕೊಕ್ಕಡ, ಸವಿತಾ ವಸಂತ್, ವಿದ್ಯಾ ಶಶಿಧರ್, ಸೀತಮ್ಮ, ಲೋಕೇಶ್ ಕುತ್ತಡ್ಕ, ರೇಖಾ, ಸುಮತಿ ಚಂದ್ರಶೇಖರ್, ಸುಜಾತ, ಭಾಸ್ಕರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು