2:50 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಗಜಪಡೆ ದಾಂಧಲೆ: ತರೀಕೆರೆಯಲ್ಲಿ ಅಡಿಕೆ, ಬಾಳೆ ತೋಟ ನಾಶ; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

02/01/2023, 01:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆಗಳ ದಾಂಧಲೆ‌ ನಾಲ್ಕು ಎಕರೆ ಅಡಿಕೆ ಹಾಗೂ ಬಾಳೆ ನಾಶವಾದ ಘಟನೆ ತರೀಕೆರೆ ತಾಲೂಕಿನ ನಂದಿಬಟ್ಲು ಗ್ರಾಮದಲ್ಲಿ ನಡೆದಿದೆ.
ಕಾಡಾನೆ ದಾಳಿಯಿಂದ ಬೆಳೆ ಕಳೆದುಕೊಂಡ ರೈತರು
ಕಂಗೆಟ್ಟು ಹೋಗಿದ್ದಾರೆ. ಕಾಡಾನೆಗಳು ಹಿಂಡು-ಹಿಂಡಾಗಿ ಕೃಷಿ ಭೂಮಿಯನ್ನ ದ್ವಂಸ ಮಾಡ್ತಿವೆ.

ಕಾಡಾನೆಗಳು ಕೃಷಿ ಭೂಮಿಯತ್ತ ಆಗಮಿಸ್ತಿರೋ ಹಿನ್ನೆಲೆ ಅರಣ್ಯ ಇಲಾಖೆ ವಿರುದ್ದ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ತಣಿಗೆಬೈಲು ಭದ್ರಾ ವನ್ಯಜೀವಿ ವಿಭಾಗದ ಅಧಿಕಾರಿಗಳ ಭೇಟಿ ನೀಡಿದ್ದಾರೆ.ಬೆಳೆ ಕಳೆದುಕೊಂಡ ರೈತರು ಸೂಕ್ತ ಪರಿಹಾರಕ್ಕೆ ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು