5:16 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಹೊಸ ವರ್ಷಾಚರಣೆ: ಶೃಂಗೇರಿ, ಹೊರನಾಡು ಕ್ಷೇತ್ರದಲ್ಲಿ ಭಾರೀ ಭಕ್ತಸಾಗರ; ಹೋಮ್ ಸ್ಟೇ, ರೆಸಾರ್ಟ್ ಫುಲ್

02/01/2023, 01:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಶೃಂಗೇರಿ ಶಾರದಾಂಭೆ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಜನ‌ಸಾಗರ ತುಂಬಿತ್ತು. ಹೊಸ ವರ್ಷ ಆಚರಿಸಿ ಪ್ರವಾಸಿಗರು ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.


ಪ್ರವಾಸಿಗರು ಕಳೆದ ಮೂರು ದಿನಗಳಿಂದ ಕಾಫಿನಾಡಲ್ಲೇ ಬೀಡು ಬಿಟ್ಟಿದ್ದಾರೆ.ನಿನ್ನೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಹೋಂಸ್ಟೇ, ರೆಸಾರ್ಟ್ ನಲ್ಲಿ ಹೊಸ ವರ್ಷ ಆಚರಣೆ ಮಾಡಿದ್ದಾರೆ.
ಇಂದು ಧಾರ್ಮಿಕ ಕ್ಷೇತ್ರ ಶೃಂಗೇರಿ, ಹೊರನಾಡು, ಕಳಸಕ್ಕೆ ಭೇಟಿ ನೀಡಿದ್ದಾರೆ.

ಕಳೆದ ಮೂರು ದಿನಗಳಿಂದ ಕಾಫಿನಾಡಲ್ಲಿ ಲಕ್ಷಾಂತರ ಪ್ರವಾಸಿಗರ ಜಮಾವಣೆಯಾಗಿದ್ದಾರೆ.800ಕ್ಕೂ ಅಧಿಕ ಹೋಂ ಸ್ಟೇ, 40ಕ್ಕೂ ಅಧಿಕ ರೆಸಾರ್ಟ್ ಫುಲ್ ಆಗಿದ್ದವು. ಇಂದು ಧಾರ್ಮಿಕ ಕ್ಷೇತ್ರಗಳ ಪ್ರವಾಸ ಮುಗಿಸಿ ಪ್ರವಾಸಿಗರು ಹಿಂತಿರುಗುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು