12:10 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹೊಸ ವರ್ಷಾಚರಣೆ: ಶೃಂಗೇರಿ, ಹೊರನಾಡು ಕ್ಷೇತ್ರದಲ್ಲಿ ಭಾರೀ ಭಕ್ತಸಾಗರ; ಹೋಮ್ ಸ್ಟೇ, ರೆಸಾರ್ಟ್ ಫುಲ್

02/01/2023, 01:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಶೃಂಗೇರಿ ಶಾರದಾಂಭೆ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಜನ‌ಸಾಗರ ತುಂಬಿತ್ತು. ಹೊಸ ವರ್ಷ ಆಚರಿಸಿ ಪ್ರವಾಸಿಗರು ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.


ಪ್ರವಾಸಿಗರು ಕಳೆದ ಮೂರು ದಿನಗಳಿಂದ ಕಾಫಿನಾಡಲ್ಲೇ ಬೀಡು ಬಿಟ್ಟಿದ್ದಾರೆ.ನಿನ್ನೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಹೋಂಸ್ಟೇ, ರೆಸಾರ್ಟ್ ನಲ್ಲಿ ಹೊಸ ವರ್ಷ ಆಚರಣೆ ಮಾಡಿದ್ದಾರೆ.
ಇಂದು ಧಾರ್ಮಿಕ ಕ್ಷೇತ್ರ ಶೃಂಗೇರಿ, ಹೊರನಾಡು, ಕಳಸಕ್ಕೆ ಭೇಟಿ ನೀಡಿದ್ದಾರೆ.

ಕಳೆದ ಮೂರು ದಿನಗಳಿಂದ ಕಾಫಿನಾಡಲ್ಲಿ ಲಕ್ಷಾಂತರ ಪ್ರವಾಸಿಗರ ಜಮಾವಣೆಯಾಗಿದ್ದಾರೆ.800ಕ್ಕೂ ಅಧಿಕ ಹೋಂ ಸ್ಟೇ, 40ಕ್ಕೂ ಅಧಿಕ ರೆಸಾರ್ಟ್ ಫುಲ್ ಆಗಿದ್ದವು. ಇಂದು ಧಾರ್ಮಿಕ ಕ್ಷೇತ್ರಗಳ ಪ್ರವಾಸ ಮುಗಿಸಿ ಪ್ರವಾಸಿಗರು ಹಿಂತಿರುಗುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು