5:32 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

‘ನಮ್ಮ ನಡೆ ಪೊಳಲಿ ಅಮ್ಮನೆಡೆಗೆ’ ಭಕ್ತ ಜನರ ಪಾದಯಾತ್ರೆಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

02/01/2023, 11:47

ಸುರತ್ಕಲ್ (reporterkarnataka.com):ಸುರತ್ಕಲ್ ಕಟ್ಲದ ಆಶ್ರಯ ಕಾಲೋನಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಆಯೋಜಿಸಿದ 2 ನೇ ವರ್ಷದ ‘ನಮ್ಮ ನಡೆ ಪೊಳಲಿ ಅಮ್ಮನೆಡೆಗೆ’ ಭಕ್ತ ಜನರ ಪಾದಯಾತ್ರೆಗೆ ಶಾಸಕ ಡಾ. ಭರತ್ ಶೆಟ್ಟಿ ಭಾನುವಾರ ಬೆಳಿಗ್ಗೆ 4 ಗಂಟೆಗೆ ಅಬ್ಬಗದಾರಗ ಕ್ಷೇತ್ರ ಎಲ್ವೆರ್ ಸಿರಿಕುಳು ಒರಿ ಕುಮಾರೆ ಸಿರಿಗಳ ಬೀಡು ಪುಣ್ಯ ಕ್ಷೇತ್ರದಲ್ಲಿ ಚಾಲನೆ ನೀಡಿದರು.


ಈ‌ ಸಂದರ್ಭದಲ್ಲಿ ಸಮಿತಿಯ ಪ್ರಮುಖರು, ಗಣ್ಯರು, ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು