6:40 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಿಜೆಪಿ ಉತ್ತರ ಮಂಡಲ: ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/01/2023, 14:30

ಸುರತ್ಕಲ್ (reporter Karnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದಲ್ಲಿ ಜನವರಿ 2ರಿಂದ ಜನವರಿ 12ರ ವರೆಗೆ ನಡೆಯಲಿರುವ ಬೂತ್ ವಿಜಯ್ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಅವರು ಕಾವೂರು ಮಹಾಶಕ್ತಿ ಕೇಂದ್ರ-1ರ ಕುಂಜತ್ತಬೈಲ್ ದಕ್ಷಿಣ ಶಕ್ತಿ ಕೇಂದ್ರದ 86ನೇ ಬೂತ್ ನ ಬಿಜೆಪಿ ಕಾರ್ಯಕರ್ತ ಚಂದ್ರಹಾಸ್ ಕುಲಾಲ್ ರವರ ಮನೆಯಲ್ಲಿ ದೀಪ ಪ್ರಜ್ವಲಿಸಿ ಮನೆಯ ಮುಂದೆ ಧ್ವಜವನ್ನು ಹಾರಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.

ಆ ಬೂತಿನಲ್ಲಿ 25 ಮನೆಗಳಿಗೆ ಪಕ್ಷದ ಧ್ವಜ ಕಟ್ಟುವ ಮೂಲಕ ಅಭಿಯಾನದ ಯಶಸ್ಸಿಗೆ ಕರೆ ನೀಡಿದರು.


ಈ ಸಂದರ್ಭದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ರಂದೀಪ್ ಕಾಂಚನ್, ಮ.ನ.ಪಾ.ಸದಸ್ಯೆ ಶ್ರೀಮತಿ ಸುಮಂಗಲ, ಕಾವೂರು ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ಶೀತೆಶ್ ಕೊಂಡೆ, ಶಕ್ತಿ ಕೇಂದ್ರ ಸಾಕ್ಷಾತ್ ಶೆಟ್ಟಿ, ಸುಜಿತ್ ಕುಲಾಲ್, ಬೂತ್ ಅಧ್ಯಕ್ಷರಾದ ಭುಜಂಗ ಕುಲಾಲ್, ಶ್ರವಣ್, ಸನಿಲ್, ದಿಲೀಪ್ ಕುಲಾಲ್, ನವೀನ್ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು