1:07 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ವಿಮೆ ಇಲ್ಲದ ವಾಹನ ಅಪಘಾತಕ್ಕೀಡಾದರೆ ಮಾಲೀಕರಿಗೆ ನೀಡಲು ನಿರಾಕರಿಸುವಂತಿಲ್ಲ: ಹೈಕೋರ್ಟ್

03/01/2023, 19:51

ಬೆಂಗಳೂರು(reporterkarnataka.com): ವಿಮೆ ಇಲ್ಲದ ಕಾರಣ ಮುಂದಿಟ್ಟುಕೊಂಡು ಅಪಘಾತ ಪ್ರಕರಣಗಳಲ್ಲಿ ಸಿಲುಕಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್ ಅಪಘಾತ ನಡೆದ ಸಂದರ್ಭದಲ್ಲಿ ಅರ್ಜಿದಾರರ ವಾಹನಕ್ಕೆ ವಿಮೆ ಇರಲಿಲ್ಲ ಎನ್ನುವುದು ಸತ್ಯ. ಆದರೆ, ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವ ವ್ಯಕ್ತಿಗಳ ಹಿತದೃಷ್ಟಿಯಿಂದ ಅವರು ಪರಿಹಾರ ಕೋರಲು ಅವಕಾಶ ಕಲ್ಪಿಸುವುದಕ್ಕಾಗಿ ಕರ್ನಾಟಕ ಮೋಟಾರು ವಾಹನ ಅಧಿನಿಯಮ-1989ರ ನಿಯಮ 232ಜಿ ಗೆ ತಿದ್ದುಪಡಿ ತರಲಾಗಿದೆ. ಅದರ ಪ್ರಕಾರ, ಅಪಘಾತದಲ್ಲಿ ಭಾಗಿಯಾದ ವಾಹನಗಳನ್ನು ಷರತ್ತುಗಳನ್ನು ವಿಧಿಸಿ ಬಿಡುಗಡೆ ಮಾಡಬಹುದಾಗಿದೆ ಎಂದು ಆದೇಶಿಸಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು