7:20 PM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ಶಾಲೆಗೆ ಬೀಗ, ತಿಂಗಳ ಸಂಬಳಕ್ಕೆ ಮಾತ್ರ ಲಾಗ!: ಶಿಕ್ಷಣ ಸಚಿವರೇ, ಏನು ಮಾಡುತ್ತಿದ್ದೀರಿ?

04/01/2023, 20:18

ಸಿದ್ದಾರೂಢ ಬಣ್ಣದ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ನಾಗರಾಳ ಗ್ರಾಮದ ಗೊಂಡೆ ತೋಟ ಪ್ರಾಥಮಿಕ ಶಾಲೆಯ ಶಿಕ್ಷಕ ಸರಿಯಾಗಿ ಶಾಲೆಗೆ ಬರಲ್ಲ. ಆದರೆ ತಿಂಗಳ ಸಂಬಳಕ್ಕೆ ಮಾತ್ರ ರೆಡಿಯಾಗಿರುತ್ತಾರೆ.

ಇದರಿಂದ ಇಲ್ಲಿನ ಶಾಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹಿಂತಹ ಶಿಕ್ಷಕರು ನಲಿ ಕಲಿ, ಶಾಲೆಗೆ ಬಾ ಮಗು ಎಂಬ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡದೆ ತಾವೇ ಸರಿಯಾಗಿ ಶಾಲೆಗೆ ಬಾರದೆ ತಿಂಗಳ ತಿಂಗಳ ಸರ್ಕಾರಿ ಸಂಬಳ ಮಾತ್ರ ಪಡೆದು ಹೋಗುತ್ತಾರೆ.

ಇದನೆಲ್ಲ ನೋಡಿ ನೋಡದ ಹಾಗೆ ಕಣ್ಣು ಮುಚ್ಚಿಕುಳಿತ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಏನು ಕ್ರಮ ಕೈಗೊಳ್ಳತೀರಾ ನಿಮ್ಮ ಶಾಲೆಯ ಹಲವು ಕಾರ್ಯಕ್ರಮಗಳಿಗೆ ತಾವು ಎಷ್ಟು ಖುದ್ದು ನಡೆಸಿಕೊಟ್ಟಿದ್ದಿರಾ? ಸಾರ್ವಜನಿಕರಿಗೆ ಉತ್ತರಿಸಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು