9:37 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವ್ಯವಸ್ಥೆ: ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳಿಂದ ಪ್ರತಿಭಟನೆ

06/01/2023, 20:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾವೇರಿಯಲ್ಲಿ ನಡೆದ ೮೬ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆಯನ್ನು ಖಂಡಿಸಿ ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳು ಸೇರಿದಂತೆ ಇತರ ಜಿಲ್ಲೆಯಿಂದ ಆಗಮಿಸಿದ ಕನ್ನಡಾಭಿಮಾನಿಗಳು ಪ್ರತಿಭಟನೆ ನಡೆಸಿದರು.

ದೂರ ದೂರಿನಿಂದ ಬಂದವರ ವಸತಿ ಮತ್ತಿತ್ತರ ಸೌಕರ್ಯಗಳ ಬಗ್ಗೆ ವಿಚಾರಿಸಲು ವಿಚಾರಣೆ ಕೌಂಟರ್ ಗೆ ಹೋದರೆ ಕೌಂಟರ್ ನಲ್ಲಿ ಕೇಳುವವರೇ ಇಲ್ಲ. ಆನ್ ಲೈನ್ ನಲ್ಲಿ ನೊಂದಣಿ ಮಾಡಿದವರು ನೊಂದಣಿಯ ಬಗ್ಗೆ ವಿಚಾರಿಸಿದರೇ ನೊಂದಣಿ ಕೌಂಟರಿನಲ್ಲಿ ನೊಂದಣಿ ಮಾಡಿಕೊಂಡ ವಿವರಗಳು ಇಲ್ಲ. ವಸತಿ ಸೌಕರ್ಯ ಕಲ್ಪಿಸಿರುವವಲ್ಲಿನ ಅಧಿಕಾರಿಗಳಿಗೆ ಕರೆ ಮಾಡಿದರೇ ಸಂಪರ್ಕಕ್ಕೆ ಸಿಗುತ್ತಿಲ್ಲ. ಹಣ ಕಟ್ಟಿದರೂ ಕೂಡ ನೋಂದಣಿ ಕೌಂಟರ್ ನಲ್ಲಿ ಬ್ಯಾಗ್ ಮತ್ತು ಇತರ ಸೌಲಭ್ಯ ಇಲ್ಲ ಎನ್ನುತ್ತಿದ್ದಾರೆ ಎಂದು ಸಮ್ಮೇಳನದ ನೋಂದಣಿ ಕೌಂಟರ್ ನ ಮುಂದೆ ದಿಡೀರ್ ಪ್ರತಿಭಟನೆ ನಡೆಸಿದರು‌.

ಇತ್ತೀಚಿನ ಸುದ್ದಿ

ಜಾಹೀರಾತು