7:03 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವ್ಯವಸ್ಥೆ: ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳಿಂದ ಪ್ರತಿಭಟನೆ

06/01/2023, 20:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾವೇರಿಯಲ್ಲಿ ನಡೆದ ೮೬ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆಯನ್ನು ಖಂಡಿಸಿ ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳು ಸೇರಿದಂತೆ ಇತರ ಜಿಲ್ಲೆಯಿಂದ ಆಗಮಿಸಿದ ಕನ್ನಡಾಭಿಮಾನಿಗಳು ಪ್ರತಿಭಟನೆ ನಡೆಸಿದರು.

ದೂರ ದೂರಿನಿಂದ ಬಂದವರ ವಸತಿ ಮತ್ತಿತ್ತರ ಸೌಕರ್ಯಗಳ ಬಗ್ಗೆ ವಿಚಾರಿಸಲು ವಿಚಾರಣೆ ಕೌಂಟರ್ ಗೆ ಹೋದರೆ ಕೌಂಟರ್ ನಲ್ಲಿ ಕೇಳುವವರೇ ಇಲ್ಲ. ಆನ್ ಲೈನ್ ನಲ್ಲಿ ನೊಂದಣಿ ಮಾಡಿದವರು ನೊಂದಣಿಯ ಬಗ್ಗೆ ವಿಚಾರಿಸಿದರೇ ನೊಂದಣಿ ಕೌಂಟರಿನಲ್ಲಿ ನೊಂದಣಿ ಮಾಡಿಕೊಂಡ ವಿವರಗಳು ಇಲ್ಲ. ವಸತಿ ಸೌಕರ್ಯ ಕಲ್ಪಿಸಿರುವವಲ್ಲಿನ ಅಧಿಕಾರಿಗಳಿಗೆ ಕರೆ ಮಾಡಿದರೇ ಸಂಪರ್ಕಕ್ಕೆ ಸಿಗುತ್ತಿಲ್ಲ. ಹಣ ಕಟ್ಟಿದರೂ ಕೂಡ ನೋಂದಣಿ ಕೌಂಟರ್ ನಲ್ಲಿ ಬ್ಯಾಗ್ ಮತ್ತು ಇತರ ಸೌಲಭ್ಯ ಇಲ್ಲ ಎನ್ನುತ್ತಿದ್ದಾರೆ ಎಂದು ಸಮ್ಮೇಳನದ ನೋಂದಣಿ ಕೌಂಟರ್ ನ ಮುಂದೆ ದಿಡೀರ್ ಪ್ರತಿಭಟನೆ ನಡೆಸಿದರು‌.

ಇತ್ತೀಚಿನ ಸುದ್ದಿ

ಜಾಹೀರಾತು