10:05 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿದ ನಟಿ ಕಾವ್ಯಶಾಸ್ತ್ರಿ : ನೆಟ್ಟಿಗರಿಂದ ಪ್ರಶಂಸೆಯ ಮಹಾಪೂರ

05/07/2021, 20:30


ಬೆಂಗಳೂರು(ReporterKarnatakka.com)

ಕೊರೋನಾ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಕಾವ್ಯಾ ಶಾಸ್ತ್ರಿಇದೀಗ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾದರಿಯಾಗಿದ್ದಾರೆ.

“ಕ್ಯಾನ್ಸರ್ ರೋಗಿಗಳಿಗೆ ನಾನು ಕೂದಲು ದಾನ ಮಾಡಿದ್ದೇನೆ, ಕ್ಯಾನ್ಸರ್ ನಿಂದಾಗಿ ನಾನು ನನ್ನ ಚಿಕ್ಕಪ್ಪನನ್ನು ಕಳೆದುಕೊಂಡಿದ್ದೆ. ಆ ನೋವನ್ನು ಹತ್ತಿರದಿಂದ ಕಂಡಿದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಕೂದಲು ದಾನ ಸಣ್ಣ ಕೆಲಸವೇ ಇರಬಹುದು, ಆದರೆ ಒಳ್ಳೇ ಕೆಲಸಕ್ಕೆ ನೀವು ಸಹ ಕೈಜೋಡಿಸಿ.” ಎಂದು ನಟಿ ಮನವಿ ಮಾಡಿದ್ದಾರೆ.

ನಟಿ ಕಾವ್ಯಾ ಶಾಸ್ತ್ರಿ ತಾವು ಕೂದಲು ಕತ್ತರಿಸಿರುವ ಚಿತ್ರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೆ ಮುನ್ನ ಸ್ಯಾಂಡಲ್ ವುಡ್ ನಟರಾದ ಧ್ರುವ ಸರ್ಜಾ ನಟಿ ಕಾರುಣ್ಯ ರಾಮ್ ಸಹ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾನವೀಯತೆ ಮೆರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು