9:57 PM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಖಾಸಗೀ ಶಾಲೆಗಳ ಶುಲ್ಕ ನಿಗದಿಪಡಿಸುವ ಅಧಿಕಾರ ಸರಕಾರಕ್ಕಿಲ್ಲ: ರಾಜ್ಯ ಹೈಕೋರ್ಟ್ ತೀರ್ಫು

07/01/2023, 17:33

ಬೆಂಗಳೂರು(reporterkarnataka.com): ಖಾಸಗಿ ಶಾಲೆಗಳ ಶುಲ್ಕ ನಿಗದಿ ಪಡಿಸುವಂತ ಹಕ್ಕು ಸರಕಾರಕ್ಕಿಲ್ಲ. ಶುಲ್ಕ ಮಿತಿ ಉಲ್ಲಂಘಿಸಿದರೇ ಶಿಕ್ಷೆ ವಿಧಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ.

ಹೀಗೆ ಶಿಕ್ಷೆ ವಿಧಿಸುವುದು ಕರ್ನಾಟಕ ಶಿಕ್ಷಣ ಕಾಯ್ದೆ ಸೆಕ್ಷನ್ 2(11)ಎ ವಿಧಿಗೆ ವಿರುದ್ಧವಾಗಿದೆ. ಅಲ್ಲದೇ ಸಂವಿಧಾನದ 14ನೇ ವಿಧಿಯ ವಿರುದ್ಧವಾಗಿದೆ ಎಂಬುದಾಗಿ ತಿಳಿಸಿದೆ.

ಮಕ್ಕಳ ಸುರಕ್ಷತೆ ನಿಯಮ ಉಲ್ಲಂಘನೆಗೆ ಶಿಕ್ಷೆ ಸಹ ಕಾನೂನು ಬಾಹಿರವಾಗಿದೆ ಎಂಬುದಾಗಿ ಹೇಳುವ ಮೂಲಕ ಖಾಸಗಿ ಅನುದಾನಿತ ಶಾಲೆಗಳಿಗೆ ಬಿಗ್ ರಿಲೀಫ್ ಹೈಕೋರ್ಟ್ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು