3:49 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ 4ನೇ ದರೂರ ಶಾಖೆ ಉದ್ಘಾಟನೆ

08/01/2023, 19:12

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಅಂಕಲಿ 49 ನೇ ದರೂರ ಶಾಖೆ ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಇದೆ ವೇಳೆ ಮಾತನಾಡಿದ ಅಮಿತ ಪ್ರಭಾಕರ ಕೋರೆ, ನಮ್ಮ ಕಾರ್ಖಾನೆಗೆ ಇಲ್ಲಿಂದ ಕಬ್ಬು ಬರುವುದರಿಂದ ರೈತರಿಗೆ ಅನುಕೂಲ ಆಗಲಿ ಎಂದು ದರೂರ್ ಶಾಖೆಯನ್ನು ಪ್ರಾರಭಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳಬೇಕು ಎಂದರು.

ನಂತರ ಮಾತನಾಡಿದ ಲಕ್ಷ್ಮಣ ಸಂಗಪ್ಪ ಸವದಿ ಅವರು, ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಸಾಗುತ್ತಿರುವ ಈ ಸಹಕಾರಿ ಬ್ಯಾಂಕಿಗೆ ಜನರ ಅಪಾರ ನಂಬಿಕೆ ಇದ್ದು ಈ ಸಹಕಾರಿ ಸಾಮಿತ್ಯದ ಬ್ಯಾಂಕ್ ಎತ್ತರಕ್ಕೆ ಬೆಳೆಯಲಿ ಮತ್ತು ಕೆ ಎಲ್ ಇ ಸಂಸ್ಥೆಯು ಕರ್ನಾಟಕ ಮಾತ್ರ ಸೀಮಿತವಾಗಿ ಇರದೇ ಹೊರ ದೇಶಕ್ಕೆ ತನ್ನ ಅಂಗ ಸಂಸ್ಥೆಗಳನ್ನು ರಚಿಸಿ ದೇಶವ್ಯಾಪಿ ಹೆಸರು ಮಾಡಿದೆ ಎಂದು ಹಾರೈಸಿದರು‌.
ದೇಶದಲ್ಲಿ ಏತನಾಲ್ ಉತ್ಪಾದನೆ ಹೆಚ್ಚಾಗುವುದರಿಂದ ಮುಂಬರುವ ದಿನಗಳಲ್ಲಿ ಕಬ್ಬು ಭತ್ತ, ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ದೊರೆಯಲಿದ್ದು, ರೈತರಿಗೆ ಅನುಕೂಲವಾಗಲಿದೆ ಎಂದರು.


ಇದೇ ವೇಳೆ ಲಕ್ಷ್ಮಣ ಸಂಗಪ್ಪ ಸವದಿ, ಅಮಿತ ಪ್ರಭಾಕರ ಕೋರೆ, ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಚಿಕ್ಕೋಡಿ
ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳ ನಿ ಹೊಸದೆಹಲಿ ಸಿದಗೊಂಡ ಭೀ. ಗುಮತಾಜ ಪ್ರಧಾನ ವ್ಯವಸ್ಥಾಪಕರು
ಹಾಗೂ ದಿಗ್ಧರ್ಶಕರು, ಸದಸ್ಯರು, ಸಿಬ್ಬಂದಿ ವರ್ಗ, ಸಮಸ್ತ ದರೂರು ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು