3:24 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಿಜೆಪಿ ಇಡ್ಯಾ ಪಶ್ಚಿಮ ಶಕ್ತಿ ಕೇಂದ್ರ ಪೇಜ್ ಪ್ರಮುಖರ ಸಮಾವೇಶ: ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ

09/01/2023, 15:33

ಸುರತ್ಕಲ್ (reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಹಾ ಶಕ್ತಿ ಕೇಂದ್ರ, ಸುರತ್ಕಲ್ ನಗರ 2 ರ ವಾರ್ಡ್ ಸಂಖ್ಯೆ 7ರ ಇಡ್ಯಾ ಪಶ್ಚಿಮ ಶಕ್ತಿಕೇಂದ್ರದ ಪೇಜ್ ಪ್ರಮುಖರ ಸಮಾವೇಶವನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.


ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷರ ರಾಜೀವ ಶೆಟ್ಟಿ ಸಲ್ಲಾಜೆ, ಬಿಜೆಪಿ ಉಪಾಧ್ಯಕ್ಷರಾದ ಗಣೇಶ ಹೊಸ ಬೆಟ್ಟು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ನಯನಾ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ ಮತ್ತು ಸಂದೀಪ್ ಪಚ್ಚನಾಡಿ, ಮಂಡಲದ ಉಪಾಧ್ಯಕ್ಷ ವಿಟ್ಟಲ್ ಸಾಲಿಯಾನ್, ಮಹಾಶಕ್ತಿ ಕೇಂದ್ರದ ಪ್ರಭಾರಿ ಅಮರೇಶ್ , ಮಂಡಲದ ಕಾರ್ಯದರ್ಶಿಯಾದ ರಾಘವೇಂದ್ರ ಶೆಣೈ, ಶಕ್ತಿ ಕೇಂದ್ರದ ಪ್ರಮುಖರಾದ ಸತೀಶ್ ದೇವಾಡಿಗ, ಸಹ ಪ್ರಮುಖ ಸಚಿನ್, ಹರೀಶ್, ಲಿಖಿತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು