6:44 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಬಿಜೆಪಿ ಇಡ್ಯಾ ಪಶ್ಚಿಮ ಶಕ್ತಿ ಕೇಂದ್ರ ಪೇಜ್ ಪ್ರಮುಖರ ಸಮಾವೇಶ: ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ

09/01/2023, 15:33

ಸುರತ್ಕಲ್ (reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಹಾ ಶಕ್ತಿ ಕೇಂದ್ರ, ಸುರತ್ಕಲ್ ನಗರ 2 ರ ವಾರ್ಡ್ ಸಂಖ್ಯೆ 7ರ ಇಡ್ಯಾ ಪಶ್ಚಿಮ ಶಕ್ತಿಕೇಂದ್ರದ ಪೇಜ್ ಪ್ರಮುಖರ ಸಮಾವೇಶವನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.


ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷರ ರಾಜೀವ ಶೆಟ್ಟಿ ಸಲ್ಲಾಜೆ, ಬಿಜೆಪಿ ಉಪಾಧ್ಯಕ್ಷರಾದ ಗಣೇಶ ಹೊಸ ಬೆಟ್ಟು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ನಯನಾ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ ಮತ್ತು ಸಂದೀಪ್ ಪಚ್ಚನಾಡಿ, ಮಂಡಲದ ಉಪಾಧ್ಯಕ್ಷ ವಿಟ್ಟಲ್ ಸಾಲಿಯಾನ್, ಮಹಾಶಕ್ತಿ ಕೇಂದ್ರದ ಪ್ರಭಾರಿ ಅಮರೇಶ್ , ಮಂಡಲದ ಕಾರ್ಯದರ್ಶಿಯಾದ ರಾಘವೇಂದ್ರ ಶೆಣೈ, ಶಕ್ತಿ ಕೇಂದ್ರದ ಪ್ರಮುಖರಾದ ಸತೀಶ್ ದೇವಾಡಿಗ, ಸಹ ಪ್ರಮುಖ ಸಚಿನ್, ಹರೀಶ್, ಲಿಖಿತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು