10:54 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಬಿಜೆಪಿ ಇಡ್ಯಾ ಪಶ್ಚಿಮ ಶಕ್ತಿ ಕೇಂದ್ರ ಪೇಜ್ ಪ್ರಮುಖರ ಸಮಾವೇಶ: ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ

09/01/2023, 15:33

ಸುರತ್ಕಲ್ (reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಹಾ ಶಕ್ತಿ ಕೇಂದ್ರ, ಸುರತ್ಕಲ್ ನಗರ 2 ರ ವಾರ್ಡ್ ಸಂಖ್ಯೆ 7ರ ಇಡ್ಯಾ ಪಶ್ಚಿಮ ಶಕ್ತಿಕೇಂದ್ರದ ಪೇಜ್ ಪ್ರಮುಖರ ಸಮಾವೇಶವನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.


ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷರ ರಾಜೀವ ಶೆಟ್ಟಿ ಸಲ್ಲಾಜೆ, ಬಿಜೆಪಿ ಉಪಾಧ್ಯಕ್ಷರಾದ ಗಣೇಶ ಹೊಸ ಬೆಟ್ಟು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ನಯನಾ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ ಮತ್ತು ಸಂದೀಪ್ ಪಚ್ಚನಾಡಿ, ಮಂಡಲದ ಉಪಾಧ್ಯಕ್ಷ ವಿಟ್ಟಲ್ ಸಾಲಿಯಾನ್, ಮಹಾಶಕ್ತಿ ಕೇಂದ್ರದ ಪ್ರಭಾರಿ ಅಮರೇಶ್ , ಮಂಡಲದ ಕಾರ್ಯದರ್ಶಿಯಾದ ರಾಘವೇಂದ್ರ ಶೆಣೈ, ಶಕ್ತಿ ಕೇಂದ್ರದ ಪ್ರಮುಖರಾದ ಸತೀಶ್ ದೇವಾಡಿಗ, ಸಹ ಪ್ರಮುಖ ಸಚಿನ್, ಹರೀಶ್, ಲಿಖಿತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು