11:49 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ್ ಕಾಮತ್ ಭೂಮಿ ಪೂಜೆ

09/01/2023, 15:45

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜ್ಯೋತಿನಗರದ ಆಟದ ಮೈದಾನವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಸರಿಸುಮಾರು 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಪರಿಸರದ ಯುವಕರು ಈ ಹಿಂದೆ ಮಾಡಿಕೊಂಡ ಮನವಿಯಂತೆ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೊರೇಟರ್ ಭಾಸ್ಕರ್ ಮೈೂಯ್ಲಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಜಯ್ ಕುಲಶೇಖರ, ಸುಜನ್ ದಾಸ್ ಕುಡುಪು, ಪ್ರದೀಪ್, ಶಕಿಲ್ ಕುಮಾರ್, ಅಶ್ವಿನ್ ಶೆಟ್ಟಿ, ನವೀನ್, ರಾಜೇಂದ್ರ ಬೈತುರ್ಲಿ, ದಿನೇಶ್, ಅಶ್ವಿನ್, ನಿಶಾಂತ್, ಶಶಿಕಲಾ, ರೋಹಿತ್, ಸುಮಿತ್ರ, ಹರಿಣಿ ಪ್ರೇಮ್, ವೆಂಕಟರಮಣ ಸಿ.ಎ, ಗಣೇಶ್, ಲೋಕೇಶ್, ಉದಯ್, ರಾಹುಲ್, ಅಭಿಲಾಷ್, ಸಂದೀಪ್, ಪೂಜಾ ಪ್ರದೀಪ್, ನವ್ಯ ಶಕಿಲ್, ಯಶ್ ಕುಮಾರ್, ರಮ್ಯ ಲಕ್ಷ್ಮಣ್, ಕಮಲಾಕ್ಷಿ ಮೋಹನ್ ದಾಸ್, ರೇಖಾ, ಶಾಂತಾ ರಾಜೇಂದ್ರ ಪ್ರಸಾದ್, ವಿದ್ಯಾ ಆನಂದ್, ಸಿಂಚನ, ಸ್ನೇಹಾ, ಉಜ್ಮ ಆಬಿದ್, ಮುಮತಾಜ್ ಸಬೀರ್, ರತ್ನ ದೇವೋಜಿ ರಾವ್, ವಿತೇಶ್, ಕೇಶವ‌ ಚೌಕಿ,ದಿನೇಶ್ ಜ್ಯೋತಿ ನಗರ, ಪ್ರಸಾದ್ ಜ್ಯೋತಿ ನಗರ, ನವೀನ್ ಡೈರಿ, ಅನಿಲ್ ಡೈರಿ, ಪ್ರಸಾಂತ್ ಡೈರಿ,ಅಶ್ವಿನ್ ಅಮೀನ್, ಗಣೇಶ್ ಚೌಕಿ, ಹರೀಶ್ ಕೆ.ಎಚ್.ಬಿ, ವೀತು, ಉದಯ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು