1:45 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ್ ಕಾಮತ್ ಭೂಮಿ ಪೂಜೆ

09/01/2023, 15:45

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜ್ಯೋತಿನಗರದ ಆಟದ ಮೈದಾನವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಸರಿಸುಮಾರು 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಪರಿಸರದ ಯುವಕರು ಈ ಹಿಂದೆ ಮಾಡಿಕೊಂಡ ಮನವಿಯಂತೆ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೊರೇಟರ್ ಭಾಸ್ಕರ್ ಮೈೂಯ್ಲಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಜಯ್ ಕುಲಶೇಖರ, ಸುಜನ್ ದಾಸ್ ಕುಡುಪು, ಪ್ರದೀಪ್, ಶಕಿಲ್ ಕುಮಾರ್, ಅಶ್ವಿನ್ ಶೆಟ್ಟಿ, ನವೀನ್, ರಾಜೇಂದ್ರ ಬೈತುರ್ಲಿ, ದಿನೇಶ್, ಅಶ್ವಿನ್, ನಿಶಾಂತ್, ಶಶಿಕಲಾ, ರೋಹಿತ್, ಸುಮಿತ್ರ, ಹರಿಣಿ ಪ್ರೇಮ್, ವೆಂಕಟರಮಣ ಸಿ.ಎ, ಗಣೇಶ್, ಲೋಕೇಶ್, ಉದಯ್, ರಾಹುಲ್, ಅಭಿಲಾಷ್, ಸಂದೀಪ್, ಪೂಜಾ ಪ್ರದೀಪ್, ನವ್ಯ ಶಕಿಲ್, ಯಶ್ ಕುಮಾರ್, ರಮ್ಯ ಲಕ್ಷ್ಮಣ್, ಕಮಲಾಕ್ಷಿ ಮೋಹನ್ ದಾಸ್, ರೇಖಾ, ಶಾಂತಾ ರಾಜೇಂದ್ರ ಪ್ರಸಾದ್, ವಿದ್ಯಾ ಆನಂದ್, ಸಿಂಚನ, ಸ್ನೇಹಾ, ಉಜ್ಮ ಆಬಿದ್, ಮುಮತಾಜ್ ಸಬೀರ್, ರತ್ನ ದೇವೋಜಿ ರಾವ್, ವಿತೇಶ್, ಕೇಶವ‌ ಚೌಕಿ,ದಿನೇಶ್ ಜ್ಯೋತಿ ನಗರ, ಪ್ರಸಾದ್ ಜ್ಯೋತಿ ನಗರ, ನವೀನ್ ಡೈರಿ, ಅನಿಲ್ ಡೈರಿ, ಪ್ರಸಾಂತ್ ಡೈರಿ,ಅಶ್ವಿನ್ ಅಮೀನ್, ಗಣೇಶ್ ಚೌಕಿ, ಹರೀಶ್ ಕೆ.ಎಚ್.ಬಿ, ವೀತು, ಉದಯ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು