6:14 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

12/01/2023, 11:26

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ

*12.01.2023*

*ಜಯರಾಮ ರೈ, ಅನುಗ್ರಹ ನಿವಾಸ, ಪಾಚುಕೋಡಿ, ಕಡೇಶ್ವಾಲ್ಯ.

*ಯಕ್ಷ ಮಿತ್ರರು ಮಾಲಾಡಿ, ಶ್ರೀ ರಾಮಾಂಜನೇಯ ಭಜನಾ ಮಂದಿರ ಬಳಿ ವಯಾ ಮಡಂತ್ಯಾರು.

*ಕೆ. ವಾಸುದೇವ ಆಸ್ರಣ್ಣ, ಅನುವಂಶಿಕ ಮೊಕ್ತೇಸರರು ಹಾಗೂ ಅನುವಂಶಿಕ ಅರ್ಚಕರು ಶ್ರೀ ಕ್ಷೇತ್ರ ಕಟೀಲು – ಎಕ್ಕಾರು ಬಡಕರೆಯಲ್ಲಿ.

*ದಿ| ಸುಮತಿ ಶ್ಯಾಮ ಶೆಟ್ಟಿಯವರ ಮಕ್ಕಳ ಸೇವೆ, “ಸುಮತಿ ನಿವಾಸ” ಕೆರಮ, ಕಟೀಲು – ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ.

*ಮಹಿಳಾ ಹತ್ತು ಸಮಸ್ತರು, ಶ್ರೀ ಸಿದ್ಧಿ ವಿನಾಯಕ ರಂಗಮಂದಿರದ ಬಳಿ, ಕಣ್ಣೂರು ವಯಾ ಪಡೀಲ್.

*ಜಯಂತಿ, ರೋಗು ಹೌಸ್, ಕೊಂಪದವು ವಯಾ ಗಂಜಿಮಠ.

ಇತ್ತೀಚಿನ ಸುದ್ದಿ

ಜಾಹೀರಾತು