3:41 PM Wednesday25 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ: ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗಿ

12/01/2023, 20:08

ಹುಬ್ಬಳ್ಳಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹುಬ್ಬಳ್ಳಿಗೆ ಆಗಮಿಸಿದ್ದು, ಪ್ರಧಾನಿ ಅವರನ್ನು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು.

ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ , ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು