11:53 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಕಲ್ಲಡ್ಕ: ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಜಿಲ್ಲಾ ಘಟಕ ರಚನೆ

15/01/2023, 10:06

ಬಂಟ್ವಾಳ(reporterkarnataka.com): ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಘಟಕ ರಚನೆ ಮಾಡಲಾಯಿತು.

ಜಿಲ್ಲೆಯ ವಿವಿಧ ತಾಲೂಕು ಘಟನೆಗಳ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ ಈ ಸಭೆಯನ್ನು ಬಂಟ್ವಾಳ ತಾಲೂಕು ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷರಾದ ಮಜಿ ಶಾಲೆಯ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಎಸ್.ಕೆ ಅಧ್ಯಕ್ಷತೆ ವಹಿಸಿ , ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿದರು.

ಜಿಲ್ಲಾ ಘಟಕಕ್ಕೆ ಈ ಕೆಳಗಿನ ಪದಾಧಿಕಾರಿಗಳು ಆಯ್ಕೆಯಾದರು .
ಗೌರವಾಧ್ಯಕ್ಷರು : ಮಜಿ ಶಾಲೆಯ ನಾರಾಯಣ ಪೂಜಾರಿ ಎಸ್.ಕೆ.
ಅಧ್ಯಕ್ಷರು : ನಿಂಗರಾಜು ಕೆ.ಪಿ ಅಲಂಕಾರು ಕಡಬ
ಉಪಾಧ್ಯಕ್ಷರು : ಬಾಬು ಟಿ ಹಿರೆಬಂಡಾಡಿ ಮತ್ತು ಶ್ರೀ ಮಹಾಲಿಂಗ ಬೆಳ್ತಂಗಡಿ .
ಪ್ರಧಾನಕಾರ್ಯದರ್ಶಿ :ಗೋಪಾಲಕೃಷ್ಣ ಬನ ಸುಳ್ಯ
ಜತೆ ಕಾರ್ಯದರ್ಶಿ : ಪ್ರೇಮ ಕೆ.ಕೆ.ಕಾವಳಮುಡೂರು
ಮತ್ತು ಶಾರದಾ ಕಡಬ
ಕೋಶಾಧಿಕಾರಿ: ಪುಟ್ಟರಂಗನಾಥ ಟಿ ಬಂಟ್ವಾಳ
ಸಂಘಟನಾ ಕಾರ್ಯದರ್ಶಿಗಳಾಗಿ ಸುನಂದಾ ಸುಳ್ಯ ಮತ್ತು ಸುರೇಶ್ ಬೆಳ್ತಂಗಡಿ .
ನಿರ್ದೇಶಕರು :ಶಂಕರ್ ನಾರ್ಶಮೈದಾನ ಮತ್ತು ಮಹೇಶ್ ಕಡಬ ಆಯ್ಕೆಯಾದರು .



ಅಧ್ಯಕ್ಷರಾಗಿ ಆಯ್ಕೆಯಾದ ನಿಂಗರಾಜ್ ಕೆ.ಪಿ. ಯವರು ಮಾತನಾಡಿ ಎಲ್ಲಾ ಶಿಕ್ಷಕರು ಸಹಕಾರ ನೀಡುವಂತೆ ,ಮುಖ್ಯ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸಂಘದೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಕೆಲಸ ಮಾಡುತ್ತೇನೆಂಬ ಭರವಸೆಯನ್ನು ನೀಡಿದವರು .

ದೇವಕಿ ಮೋಂತಿಮಾರು ಮತ್ತು ದಾಮೋದರ ಸರ್ಕಳ ನಿರೂಪಿಸಿದ ಕಾರ್ಯಕ್ರಮದಲ್ಲಿ ಕಲ್ಲಡ್ಕ ಶಾಲೆಯ ಮುಖ್ಯ ಶಿಕ್ಷಕ ಅಬುಬಕ್ಕರ್ ಅಶ್ರಫ್ ,ಸುಳ್ಯದ ಅಧ್ಯಕ್ಷರಾದ ದೇವರಾಜ್ ,ಬೆಳ್ತಂಗಡಿಯ ಅಧ್ಯಕ್ಷರಾದ ಬಾಲಕೃಷ್ಣ , ಪುತ್ತೂರು ಕಾರ್ಯದರ್ಶಿ ತಾರನಾಥ್ ವೀರಮಂಗಲ, ಪಾಂಡವರಕಲ್ಲು ನವೀನಾ ಕುಮಾರಿ ,ಮದ್ವದ ಭವಾನಿ ,ಆನಂದ ಕೆಮ್ಮಾನುಪಲ್ಕೆ ,ಗೋಪಾಲ ಸುರಿಬೈಲು, ಶಿವರಾಮ್ ಭಟ್ ಮಿತ್ತನಡ್ಕ ,ಚಂದ್ರಾವತಿ ಮಾಣಿ ಮತ್ತು ಎಲ್ಲಾ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪುಟ್ಟರಂಗನಾಥ ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು