3:46 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಬೆಳಗಾವಿ ಜೈಲಿನಲ್ಲಿದ್ದುಕೊಂಡು ಕೇಂದ್ರ ಸಚಿವರ ಕಚೇರಿಗೆ ಬೆದರಿಕೆ ಕರೆ: ಪುತ್ತೂರಿನ ಕೈದಿಯ ಕೃತ್ಯ ಬೆಳಕಿಗೆ

15/01/2023, 14:32

ಬೆಳಗಾವಿ(reporterkarnataka.com):
ಪುತ್ತೂರಿನ ಕೈದಿಯೊಬ್ಬ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಕರೆ ಮಾಡಿ ಬೆದರಿಕೆಯೊಡ್ಡಿದ ಘಟನೆ ಶನಿವಾರ ನಡೆದಿದೆ.

ಬೆಳಗಾವಿ ಹಿಂಡಾಲಗ ಜೈಲಿನಲ್ಲಿರುವ ಕೈದಿ ದಕ್ಷಿಣ ಕನ್ನಡ ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ.
ಜಯೇಶ್‌ ಕುಮಾರ್‌ ಪುತ್ತೂರಿನ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಪಟ್ಟಿದ್ದಾನೆ. ಈ ಹಿಂದೆ ಜೈಲಿನಲ್ಲೇ ಇದ್ದುಕೊಂಡು ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೂ ಜೀವ ಬೆದರಿಕೆ ಕರೆಯನ್ನು ಮಾಡಿದ್ದ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು