11:11 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಕೆ ಬಿಸಿ: ಏಪ್ರಿಲ್ ನಿಂದ ಹೆಚ್ಚಳ

15/01/2023, 15:13

ಮಂಗಳೂರು(reporter Karnataka.com): ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಗೆ ಬಿಸಿ ಮುಟ್ಟಲಿದೆ. ಪ್ರಸ್ತುತ ದೇಶೀಯ ಪ್ರಯಾಣಿಕರಿಗೆ ವಿಧಿಸಲಾಗುವ ಶುಲ್ 150 ರೂ. ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರು 825 ರೂ. ಪಾವತಿಸಬೇಕಿದೆ. ಏಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು.

ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂ.ರಾ. ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ, ಈ ಶುಲ್ಕ ಏಪ್ರಿಲ್‌ನಿಂದ 1,015 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಏಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು ಮುಂದಿನ ವರ್ಷ ಮಾರ್ಚ್‌ ಬಳಿಕ 240 ಪಾವತಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು