2:02 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಕೆ ಬಿಸಿ: ಏಪ್ರಿಲ್ ನಿಂದ ಹೆಚ್ಚಳ

15/01/2023, 15:13

ಮಂಗಳೂರು(reporter Karnataka.com): ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಗೆ ಬಿಸಿ ಮುಟ್ಟಲಿದೆ. ಪ್ರಸ್ತುತ ದೇಶೀಯ ಪ್ರಯಾಣಿಕರಿಗೆ ವಿಧಿಸಲಾಗುವ ಶುಲ್ 150 ರೂ. ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರು 825 ರೂ. ಪಾವತಿಸಬೇಕಿದೆ. ಏಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು.

ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂ.ರಾ. ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ, ಈ ಶುಲ್ಕ ಏಪ್ರಿಲ್‌ನಿಂದ 1,015 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಏಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು ಮುಂದಿನ ವರ್ಷ ಮಾರ್ಚ್‌ ಬಳಿಕ 240 ಪಾವತಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು