8:10 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಕೆ ಬಿಸಿ: ಏಪ್ರಿಲ್ ನಿಂದ ಹೆಚ್ಚಳ

15/01/2023, 15:13

ಮಂಗಳೂರು(reporter Karnataka.com): ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಗೆ ಬಿಸಿ ಮುಟ್ಟಲಿದೆ. ಪ್ರಸ್ತುತ ದೇಶೀಯ ಪ್ರಯಾಣಿಕರಿಗೆ ವಿಧಿಸಲಾಗುವ ಶುಲ್ 150 ರೂ. ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರು 825 ರೂ. ಪಾವತಿಸಬೇಕಿದೆ. ಏಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು.

ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂ.ರಾ. ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ, ಈ ಶುಲ್ಕ ಏಪ್ರಿಲ್‌ನಿಂದ 1,015 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಏಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು ಮುಂದಿನ ವರ್ಷ ಮಾರ್ಚ್‌ ಬಳಿಕ 240 ಪಾವತಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು