3:42 PM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಕೆ ಬಿಸಿ: ಏಪ್ರಿಲ್ ನಿಂದ ಹೆಚ್ಚಳ

15/01/2023, 15:13

ಮಂಗಳೂರು(reporter Karnataka.com): ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಗೆ ಬಿಸಿ ಮುಟ್ಟಲಿದೆ. ಪ್ರಸ್ತುತ ದೇಶೀಯ ಪ್ರಯಾಣಿಕರಿಗೆ ವಿಧಿಸಲಾಗುವ ಶುಲ್ 150 ರೂ. ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರು 825 ರೂ. ಪಾವತಿಸಬೇಕಿದೆ. ಏಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು.

ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂ.ರಾ. ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ, ಈ ಶುಲ್ಕ ಏಪ್ರಿಲ್‌ನಿಂದ 1,015 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಏಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು ಮುಂದಿನ ವರ್ಷ ಮಾರ್ಚ್‌ ಬಳಿಕ 240 ಪಾವತಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು