6:41 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕ್ರಿಪ್ಟೋ ಕರೆನ್ಸಿ ವಹಿವಾಟು ಜೂಜಿಗೆ ಸಮ: ಆರ್ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

15/01/2023, 15:44

ಮುಂಬಯಿ(reporterkarnataka.com): ಕ್ರಿಪ್ಟೋ ಕರೆನ್ಸಿ ಜೂಜಿಗೆ ಸಮಾನಾಗಿದೆ ಅದನ್ನ ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಅಂತ RBIನ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆಬ್ಯುಸಿನೆಸ್ ಟುಡೇ ಬ್ಯಾಂಕಿಂಗ್ & ಎಕಾನಮಿಕ್ ಸಮ್ಮಿಟ್ ‘ನಲ್ಲಿ ಈ ರೀತಿ ಹೇಳಿದ್ದಾರೆ. ಕ್ರಿಪ್ಟೋ ಬಗ್ಗೆ RBIನ ನಿಲುವು ಸ್ಪಷ್ಟವಾಗಿದೆ. ಎಲ್ಲ ಕ್ರಿಪ್ಟೋ ಕರೆನ್ಸಿಗಳನ್ನ ಬ್ಯಾನ್‌ ಮಾಡಬೇಕು. ಆದ್ರೆ ಇತರ ಅಪ್ಲಿಕೇಶನ್‌ಗಳನ್ನ ಒಳಗೊಂಡ ಬ್ಲಾಕ್‌ಚೈನ್‌ ತಂತ್ರಜ್ಞಾನವನ್ನ ಸಪೋರ್ಟ್‌ ಮಾಡಬೇಕು ಅಂತ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು