7:32 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬೆಳಗಾವಿಯ ಕಾಗವಾಡ: ಟಿಪ್ಪರ್‌- ಬೈಕ್‌ ಡಿಕ್ಕಿ; ಮಗ ಸಾವು; ತಾಯಿಗೆ ಗಂಭೀರ ಗಾಯ

16/01/2023, 10:54

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com
ಕಾಗವಾಡ : ಬೈಕ್‌, ಟಿಪ್ಪರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಮೃತಪಟ್ಟರೆ, ತಾಯಿ ಗಂಭೀರ ಗಾಯಗೊಂಡ ಘಟನೆ ಕಾಗವಾಡದ ಜವಾಹರ ನಗರದಲ್ಲಿ ನಡೆದಿದೆ.

ಇಚಲಕರಂಜಿಯ ಅರಿಫ್ ಮೋಮಿನ(24), ಜವಾಹರ ನಗರ ಸ್ಥಳದಲ್ಲಿ ದುರ್ಮರಣ ಹೊಂದಿದ್ದು, ತಾಯಿ ನಜಮಾಮೋಮಿನ(60) ಗಂಭೀರ ಗಾಯಗೊಂಡಿದ್ದಾರೆ.

ಅವರನ್ನು ಮಿರಜದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಮಧ್ಯಾಹ್ನ 1 ಗಂಟೆಗೆ ಮಹಾರಾಷ್ಟ್ರದ ಇಚಲಕರಂಜಿಯಿಂದ ತನ್ನ ಮಾವನ ಮನೆಗೆ ಬೈಕ್‌ ಮೇಲೆ ತಾಯಿಯನ್ನು ಕರೆದುಕೊಂಡು ಅಥಣಿಗೆ ಹೋಗುತ್ತಿರುವ ಯುವಕನ ಬೈಕ್‌ ಟಿಪ್ಸರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾಗವಾಡ, ಪಿಎಸ್‌ ಐ ಹಣುಮಂತ ನರಳೆ ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು