2:04 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷೆಗೊಳಗಾಗುವ ಪರಿಸ್ಥಿತಿ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವೆ: ಗೃಹ ಸಚಿವ ಅರಗ ಜ್ಞಾನೇಂದ್ರ

16/01/2023, 16:54

ಬೆಂಗಳೂರು(reporterkarnataka.com): ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗುವಂತಹ ಪರಿಸ್ಥಿತಿ ಬಂದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭಾವುಕರಾಗಿ ಹೇಳಿದರು.
ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ, ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು‌.

ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸಮಾಜ ದ್ರೋಹಿಗಳೂ, ಸಮಾಜ ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ, ಬದುಕಲು ಇಚ್ಛಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದ ಅವರು, ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು. ಹಾಗೂ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮ ಪಾರದರ್ಶಕವಾಗಿವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು