11:28 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಕೆನರಾ ನಂದಗೋಕುಲ ಕಾರ್ನಿವಲ್: ಚಿಣ್ಣರಿಂದ ವಿವಿಧ ವಿನೋದಾವಳಿ

16/01/2023, 20:48

ಮಂಗಳೂರು(reporterkarnataka.com): ಕೆನರಾ ನಂದಗೋಕುಲ ಕಾರ್ನಿವಲ್ ಅದ್ದೂರಿಯಾಗಿ ನಡೆಯಿತು. ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಕಾಮತ್, ಗೌರವಾನ್ವಿತ ಕಾರ್ಯದರ್ಶಿ ಎಮ್.ರಂಗನಾಥ್ ಭಟ್ ಹಾಗೂ ಸಂಚಾಲಕರಾದ ಕೆ.ಸುರೇಶ್ ಕಾಮತ್ ಮತ್ತು ಕೆನರಾ ಆಡಳಿತ ಮಂಡಳಿಯ ಇತರ ಸದಸ್ಯರು , ಪೋಷಕರು, ಕುಟುಂಬಸ್ಥರು ಮತ್ತು ಮಕ್ಕಳು ಈ ಸಂದರ್ಭದಲ್ಲಿ ಸಂತೋಷದಿಂದ ಪಾಲ್ಗೊಂಡರು.

ಈ ಕಾರ್ನಿವಲ್ ನಲ್ಲಿ ಪುಟ್ಟ ಮಕ್ಕಳಿಗಾಗಿ ವಿವಿಧ ವಿನೋದ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಹಲವು ಕೌಂಟರುಗಳು ಇದ್ದವು. ಪೋಷಕರು ಮತ್ತು ಮಕ್ಕಳು ಹೊಸ ಆವರಣಗಳನ್ನು ನೋಡುದರಲ್ಲಿ ಉತ್ಸುಕರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು