4:30 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಕೆನರಾ ನಂದಗೋಕುಲ ಕಾರ್ನಿವಲ್: ಚಿಣ್ಣರಿಂದ ವಿವಿಧ ವಿನೋದಾವಳಿ

16/01/2023, 20:48

ಮಂಗಳೂರು(reporterkarnataka.com): ಕೆನರಾ ನಂದಗೋಕುಲ ಕಾರ್ನಿವಲ್ ಅದ್ದೂರಿಯಾಗಿ ನಡೆಯಿತು. ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಕಾಮತ್, ಗೌರವಾನ್ವಿತ ಕಾರ್ಯದರ್ಶಿ ಎಮ್.ರಂಗನಾಥ್ ಭಟ್ ಹಾಗೂ ಸಂಚಾಲಕರಾದ ಕೆ.ಸುರೇಶ್ ಕಾಮತ್ ಮತ್ತು ಕೆನರಾ ಆಡಳಿತ ಮಂಡಳಿಯ ಇತರ ಸದಸ್ಯರು , ಪೋಷಕರು, ಕುಟುಂಬಸ್ಥರು ಮತ್ತು ಮಕ್ಕಳು ಈ ಸಂದರ್ಭದಲ್ಲಿ ಸಂತೋಷದಿಂದ ಪಾಲ್ಗೊಂಡರು.

ಈ ಕಾರ್ನಿವಲ್ ನಲ್ಲಿ ಪುಟ್ಟ ಮಕ್ಕಳಿಗಾಗಿ ವಿವಿಧ ವಿನೋದ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಹಲವು ಕೌಂಟರುಗಳು ಇದ್ದವು. ಪೋಷಕರು ಮತ್ತು ಮಕ್ಕಳು ಹೊಸ ಆವರಣಗಳನ್ನು ನೋಡುದರಲ್ಲಿ ಉತ್ಸುಕರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು