10:51 PM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಸಹಬಾಳ್ವೆ, ಸಾಮರಸ್ಯ ಎನ್ನೆಸ್ಸೆಸ್ ಜೀವಾಳ: ರವಿಶಂಕರ್ ಶೆಟ್ಟಿ ಬಡಾಜೆ

18/01/2023, 19:58

ಬಂಟ್ವಾಳ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾ.ಸೇ.ಯೋ.ಘಟಕದ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಲೋರೋಟ್ಟೋ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೇ|ಫಾ|ಪ್ರಾನಿಸ್ ಕ್ರಾಸ್ತಾ ಮಾತನಾಡಿ ಶಿಸ್ತು ಸಂಯಮ ಮತ್ತು ಜೀವನಕೌಶಲ್ಯ ಕ್ಕೆ ಎನ್.ಎಸ್.ಎಸ್ ಶಿಬಿರ ಮಾದರಿ ತಿಳಿಸಿದರು.

ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್ ಕುಮಾರ್ ರೈ ಎನ್.ಎಸ್.ಎಸ್. ಶಿಬಿರದಿಂದ ಬದುಕಿಗೆ ಬೇಕಾದ ಅಪಾರ ಮಾಹಿತಿ ಪಡೆಯಬಹುದು ಎಂದರು.

ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕ ಡಾ.ಸತೀಶ್ ಗಟ್ಟಿ, ರೋಟರಿ ಕ್ಲಬ್ ಅಧ್ಯಕ್ಷೆ ಶೃತಿ ಮಾಡ್ತ, ಅಮ್ಟಾಡಿ ಪಂಚಾಯತ್ ಉಪಾಧ್ಯಕ್ಷ ಸುನೀಲ್ ಕೆ.ಸದಸ್ಯ ಫೆಲಿಕ್ಸ್ ಡಿಸೋಜಾ,ಆ.ಹಿ.ಪ್ರಾ.ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಇಢೋಲಿನ ರೊಡ್ರಿಗಸ್ ಉಪಸ್ಥಿತರಿದ್ದರು.

ಸ.ಪ್ರ.ದ.ಕಾಲೇಜು ಬಂಟ್ವಾಳದ ಪ್ರಾಂಶುಪಾಲರಾದ ಡಾ.ಪ್ರಕಾಶ್ ಚಂದ್ರ ಬಿ. ಅಧ್ಯಕ್ಷತೆ ವಹಿಸಿದರು.ರಾ.ಸೇ.ಯೋ.ಯೋಜನಾಧಿಕಾರಿ ಪ್ರೋ.ಹೈದರಾಲಿ ಸ್ವಾಗತಿಸಿದರು.ಸುಜನ್ಯಾ ವಂದಿಸಿದರು. ಅಂಜಲಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು