1:44 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸಹಬಾಳ್ವೆ, ಸಾಮರಸ್ಯ ಎನ್ನೆಸ್ಸೆಸ್ ಜೀವಾಳ: ರವಿಶಂಕರ್ ಶೆಟ್ಟಿ ಬಡಾಜೆ

18/01/2023, 19:58

ಬಂಟ್ವಾಳ(reporterkarnataka.com): ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾ.ಸೇ.ಯೋ.ಘಟಕದ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಲೋರೋಟ್ಟೋ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೇ|ಫಾ|ಪ್ರಾನಿಸ್ ಕ್ರಾಸ್ತಾ ಮಾತನಾಡಿ ಶಿಸ್ತು ಸಂಯಮ ಮತ್ತು ಜೀವನಕೌಶಲ್ಯ ಕ್ಕೆ ಎನ್.ಎಸ್.ಎಸ್ ಶಿಬಿರ ಮಾದರಿ ತಿಳಿಸಿದರು.

ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್ ಕುಮಾರ್ ರೈ ಎನ್.ಎಸ್.ಎಸ್. ಶಿಬಿರದಿಂದ ಬದುಕಿಗೆ ಬೇಕಾದ ಅಪಾರ ಮಾಹಿತಿ ಪಡೆಯಬಹುದು ಎಂದರು.

ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕ ಡಾ.ಸತೀಶ್ ಗಟ್ಟಿ, ರೋಟರಿ ಕ್ಲಬ್ ಅಧ್ಯಕ್ಷೆ ಶೃತಿ ಮಾಡ್ತ, ಅಮ್ಟಾಡಿ ಪಂಚಾಯತ್ ಉಪಾಧ್ಯಕ್ಷ ಸುನೀಲ್ ಕೆ.ಸದಸ್ಯ ಫೆಲಿಕ್ಸ್ ಡಿಸೋಜಾ,ಆ.ಹಿ.ಪ್ರಾ.ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಇಢೋಲಿನ ರೊಡ್ರಿಗಸ್ ಉಪಸ್ಥಿತರಿದ್ದರು.

ಸ.ಪ್ರ.ದ.ಕಾಲೇಜು ಬಂಟ್ವಾಳದ ಪ್ರಾಂಶುಪಾಲರಾದ ಡಾ.ಪ್ರಕಾಶ್ ಚಂದ್ರ ಬಿ. ಅಧ್ಯಕ್ಷತೆ ವಹಿಸಿದರು.ರಾ.ಸೇ.ಯೋ.ಯೋಜನಾಧಿಕಾರಿ ಪ್ರೋ.ಹೈದರಾಲಿ ಸ್ವಾಗತಿಸಿದರು.ಸುಜನ್ಯಾ ವಂದಿಸಿದರು. ಅಂಜಲಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು