7:02 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಥಣಿ 110 ಕೆವಿ ವಿದ್ಯುತ್ ಸ್ಟೇಶನ್ ನಲ್ಲಿ ಅಗ್ನಿ ಅನಾಹುತ: ಆಕಾಶದೆತ್ತರಕ್ಕೆ ಹಬ್ಬಿದ ದಟ್ಟ ಹೊಗೆ; ವಿದ್ಯುತ್ ಸರಬರಾಜು ವ್ಯತ್ಯಯ

19/01/2023, 18:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ಶಿವಯೋಗಿ ನಗರದಲ್ಲಿರುವ ಮಿನಿ ವಿಧಾನಸೌಧ ಸಮೀಪ 110 ಕೆವಿ ವಿದ್ಯುತ್ ಸ್ಟೇಶನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿ ಶಾಮಕ ದಳದಿಂದ ಬೆಂಕಿಯನ್ನು ನಿಯಂತ್ರಿಸಲಾಯಿತು.


ಅಥಣಿ ತಾಲೂಕಿನ ಯಂಕಚ್ಚಿ, ಗುಂಡೆವಾಡಿ, ಮಸರಗುಪ್ಪಿ, ಕಟಗೇರಿ, ತಂಗಡಿ, ಬಸವನ ಗುಡಿ, ಬಡಚಿ, ಅಥಣಿ ಮಿನಿವಿಧಾನ ಸೌಧ ಮತ್ತು ಜಲ್ಲಿಕ್ರಷರ್ ಗಳಿಗೆ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರಿಂದ ಅಥಣಿ ತಾಲೂಕಿನ ಯಂಕಚ್ಚಿ, ಗುಂಡೆವಾಡಿ, ಮಸರಗುಪ್ಪಿ, ಕಟಗೇರಿ, ವಿದ್ಯುತ್ ವ್ಯತ್ಯಾಸ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು