3:50 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಪಂ ಸಭೆ: ಮೂಲಭೂತ ಸೌಕರ್ಯಗಳಿಗೆ ಆಧ್ಯತೆ, ವಸತಿ ಯೋಜನೆಯಲ್ಲಿ ಪಾರದರ್ಶಕತೆಗೆ ಸೂಚನೆ

20/01/2023, 15:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterKarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಸಭೆ, ಜ19ರಂದು ಪಪಂ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳನ್ನು, ಸಾರ್ವಜನಿಕರಿಗೆ ಸಮರ್ಪಕವಾಗಿ ಒದಗಿಸಲು ಆಧ್ಯತೆ ನೀಡುವಂತೆ ಅದಿಕಾರಿಗೆ ಸದಸ್ಯರು ತಾಕೀತು ಮಾಡಿದರು. ವಸತಿ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳ ಅನುಷ್ಠಾನದಲ್ಲಿ, ಎಲ್ಲಾ ಹಂತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕಿದೆ. ಉತ್ತಮ ಗುಣ ಮಟ್ಟದಲ್ಲಿ ಮನೆಗಳನ್ನು ನಿರ್ಮಾಣ ಮಾಡುಂತೆ, ಅಗತ್ಯ ಕ್ರಮಕ್ಕಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸುಮಾರು 16ಕ್ಕೂ ಹೆಚ್ಚು ವಿಷಯಗಳಿಗೆ ಅನುಮೋದನೆ, ಕಾಮಗಾರಿಗಳಿಗೆ ಪ್ರಸ್ಥಾವನೆಗಳ ಕುರಿತು ಚರ್ಚಿಸಲಾಯಿತು. ಕುಡಿಯೋ ನೀರು ಸಮಸ್ಯೆ ಉಲ್ಬಣವಾಗದಂತೆ, ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗ್ರತೆ ವಹಿಸುವಂತೆ ಸರ್ವ ಸದಸ್ಯರು ಒತ್ತಾಯಿಸಿದರು. ಸಭೆಯಲ್ಲಿ ಅಧ್ಯಕ್ಷೆ ಎಮ್.ಶಾರದಾಬಾಯಿ ಅಧ್ಯಕ್ಷತೆಯಲ್ಲಿ ಜರುಗಿತು, ಉಪಧ್ಯಕ್ಷೆ ರೇಣುಕಾ, ಸ್ಥಾಯಿ ಸಮಿತಿ ಅಧ್ಯಕ್ಷ ಪೂರ್ಯಾನಾಯ್ಕ, ಮುಖ್ಯಾಧಿಕಾರಿ ಫಿರೋಜ್ ಖಾನ್ ವೇದಿಕಯಲ್ಲಿದ್ದರು. ಸರ್ವ ಹಾಗೂ ನಾಮ ನಿರ್ದೇಶಿತ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು