1:37 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಉಡುಪಿ ಮೀನುಗಾರರ ಸಮಸ್ಯೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊಗವೀರರ ಜತೆ ಚರ್ಚೆ

06/07/2021, 18:13

ಉಡುಪಿ(reporterkarnataka news):

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿಯ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಕರಾವಳಿ ಮೀನುಗಾರರ ಸಮಸ್ಯೆ ಕುರಿತು ಮೀನುಗಾರರ ಜತೆ ಮಂಗಳವಾರ ಸಂವಾದ ನಡೆಸಿದರು. 

ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ,  ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ, ಮಾಜಿ ಶಾಸಕ‌ ಗೋಪಾಲ್ ಪೂಜಾರಿ, ಮೀನುಗಾರರ ಸಂಘದ ಕಾರ್ಯದರ್ಶಿಗಳಾದ ವಿವೇಕ್ ಫರ್ನಾಂಡಿಸ್,

ಮಹಿಳಾ ಮೀನುಗಾರರ ಸಂಘದ ಅಧ್ಯಕ್ಷರಾದ ಸುವರ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು