11:50 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಹೆಚ್ಚು ಹೊಳಪು, ಹೆಚ್ಚು ಪ್ರಯೋಜನ: ಮಂಗಳೂರಿನಲ್ಲಿ ಜೋಸ್ ಅಲುಕ್ಕಾಸ್ ನೂತನ ಮಳಿಗೆ ಉದ್ಘಾಟನೆ

21/01/2023, 21:45

ಮಂಗಳೂರು(reporterkarnataka.com): ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಜೋಸ್ ಅಲುಕ್ಕಾಸ್ ನೂತನ ಮಳಿಗೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್, ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್, ಚಿತ್ರನಟರಾದ ಸೊನಾಲಿ ಮೊಂತೆರೊ, ಪ್ರಕಾಶ್ ತುಮಿನಾಡು ಉದ್ಫಾಟಿಸಿದರು.


ಜೋಸ್ ಅಲುಕ್ಕಾಸ್ ಆಡಳಿತ ನಿರ್ದೇಶಕ ವರ್ಗೀಸ್ ಅಲುಕ್ಕಾ, ಪೌಲ್ ಜೆ. ಅಲುಕ್ಕಾ ಮತ್ತು ಜಾನ್ ಅಲುಕ್ಕಾ ಉಪಸ್ಥಿತರಿದ್ದರು.


ಜೋಸ್ ಅಲುಕ್ಕಾಸ್ ಜುವೆಲ್ಲರಿ ಮಳಿಗೆಯನ್ನು 18 ವರ್ಷಗಳ ಹಿಂದೆ 2015ರಲ್ಲಿ ಮಂಗಳೂರಿನಲ್ಲಿ ಸ್ಥಾಪಿಸಲಾಯಿತು. ಇದೀಗ ಕೆ.ಎಸ್. ರಾವ್ ರೋಡ್ ನಲ್ಲಿರುವ ಮಳಿಗೆಯನ್ನು ನವೀಕರಿಸಲಾಗಿದೆ.
ಹಿಂದೆಂದೂ ಇರದ ಆಫರ್ ಮತ್ತು ರಿಯಾಯಿತಿಗಳನ್ನು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು