12:50 AM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಹೆಚ್ಚು ಹೊಳಪು, ಹೆಚ್ಚು ಪ್ರಯೋಜನ: ಮಂಗಳೂರಿನಲ್ಲಿ ಜೋಸ್ ಅಲುಕ್ಕಾಸ್ ನೂತನ ಮಳಿಗೆ ಉದ್ಘಾಟನೆ

21/01/2023, 21:45

ಮಂಗಳೂರು(reporterkarnataka.com): ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಜೋಸ್ ಅಲುಕ್ಕಾಸ್ ನೂತನ ಮಳಿಗೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್, ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್, ಚಿತ್ರನಟರಾದ ಸೊನಾಲಿ ಮೊಂತೆರೊ, ಪ್ರಕಾಶ್ ತುಮಿನಾಡು ಉದ್ಫಾಟಿಸಿದರು.


ಜೋಸ್ ಅಲುಕ್ಕಾಸ್ ಆಡಳಿತ ನಿರ್ದೇಶಕ ವರ್ಗೀಸ್ ಅಲುಕ್ಕಾ, ಪೌಲ್ ಜೆ. ಅಲುಕ್ಕಾ ಮತ್ತು ಜಾನ್ ಅಲುಕ್ಕಾ ಉಪಸ್ಥಿತರಿದ್ದರು.


ಜೋಸ್ ಅಲುಕ್ಕಾಸ್ ಜುವೆಲ್ಲರಿ ಮಳಿಗೆಯನ್ನು 18 ವರ್ಷಗಳ ಹಿಂದೆ 2015ರಲ್ಲಿ ಮಂಗಳೂರಿನಲ್ಲಿ ಸ್ಥಾಪಿಸಲಾಯಿತು. ಇದೀಗ ಕೆ.ಎಸ್. ರಾವ್ ರೋಡ್ ನಲ್ಲಿರುವ ಮಳಿಗೆಯನ್ನು ನವೀಕರಿಸಲಾಗಿದೆ.
ಹಿಂದೆಂದೂ ಇರದ ಆಫರ್ ಮತ್ತು ರಿಯಾಯಿತಿಗಳನ್ನು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು