12:35 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹೆಚ್ಚು ಹೊಳಪು, ಹೆಚ್ಚು ಪ್ರಯೋಜನ: ಮಂಗಳೂರಿನಲ್ಲಿ ಜೋಸ್ ಅಲುಕ್ಕಾಸ್ ನೂತನ ಮಳಿಗೆ ಉದ್ಘಾಟನೆ

21/01/2023, 21:45

ಮಂಗಳೂರು(reporterkarnataka.com): ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಜೋಸ್ ಅಲುಕ್ಕಾಸ್ ನೂತನ ಮಳಿಗೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್, ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್, ಚಿತ್ರನಟರಾದ ಸೊನಾಲಿ ಮೊಂತೆರೊ, ಪ್ರಕಾಶ್ ತುಮಿನಾಡು ಉದ್ಫಾಟಿಸಿದರು.


ಜೋಸ್ ಅಲುಕ್ಕಾಸ್ ಆಡಳಿತ ನಿರ್ದೇಶಕ ವರ್ಗೀಸ್ ಅಲುಕ್ಕಾ, ಪೌಲ್ ಜೆ. ಅಲುಕ್ಕಾ ಮತ್ತು ಜಾನ್ ಅಲುಕ್ಕಾ ಉಪಸ್ಥಿತರಿದ್ದರು.


ಜೋಸ್ ಅಲುಕ್ಕಾಸ್ ಜುವೆಲ್ಲರಿ ಮಳಿಗೆಯನ್ನು 18 ವರ್ಷಗಳ ಹಿಂದೆ 2015ರಲ್ಲಿ ಮಂಗಳೂರಿನಲ್ಲಿ ಸ್ಥಾಪಿಸಲಾಯಿತು. ಇದೀಗ ಕೆ.ಎಸ್. ರಾವ್ ರೋಡ್ ನಲ್ಲಿರುವ ಮಳಿಗೆಯನ್ನು ನವೀಕರಿಸಲಾಗಿದೆ.
ಹಿಂದೆಂದೂ ಇರದ ಆಫರ್ ಮತ್ತು ರಿಯಾಯಿತಿಗಳನ್ನು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು