3:55 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಹೆಚ್ಚು ಹೊಳಪು, ಹೆಚ್ಚು ಪ್ರಯೋಜನ: ಮಂಗಳೂರಿನಲ್ಲಿ ಜೋಸ್ ಅಲುಕ್ಕಾಸ್ ನೂತನ ಮಳಿಗೆ ಉದ್ಘಾಟನೆ

21/01/2023, 21:45

ಮಂಗಳೂರು(reporterkarnataka.com): ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಜೋಸ್ ಅಲುಕ್ಕಾಸ್ ನೂತನ ಮಳಿಗೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್, ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್, ಚಿತ್ರನಟರಾದ ಸೊನಾಲಿ ಮೊಂತೆರೊ, ಪ್ರಕಾಶ್ ತುಮಿನಾಡು ಉದ್ಫಾಟಿಸಿದರು.


ಜೋಸ್ ಅಲುಕ್ಕಾಸ್ ಆಡಳಿತ ನಿರ್ದೇಶಕ ವರ್ಗೀಸ್ ಅಲುಕ್ಕಾ, ಪೌಲ್ ಜೆ. ಅಲುಕ್ಕಾ ಮತ್ತು ಜಾನ್ ಅಲುಕ್ಕಾ ಉಪಸ್ಥಿತರಿದ್ದರು.


ಜೋಸ್ ಅಲುಕ್ಕಾಸ್ ಜುವೆಲ್ಲರಿ ಮಳಿಗೆಯನ್ನು 18 ವರ್ಷಗಳ ಹಿಂದೆ 2015ರಲ್ಲಿ ಮಂಗಳೂರಿನಲ್ಲಿ ಸ್ಥಾಪಿಸಲಾಯಿತು. ಇದೀಗ ಕೆ.ಎಸ್. ರಾವ್ ರೋಡ್ ನಲ್ಲಿರುವ ಮಳಿಗೆಯನ್ನು ನವೀಕರಿಸಲಾಗಿದೆ.
ಹಿಂದೆಂದೂ ಇರದ ಆಫರ್ ಮತ್ತು ರಿಯಾಯಿತಿಗಳನ್ನು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು