2:15 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಹೆಚ್ಚು ಹೊಳಪು, ಹೆಚ್ಚು ಪ್ರಯೋಜನ: ಮಂಗಳೂರಿನಲ್ಲಿ ಜೋಸ್ ಅಲುಕ್ಕಾಸ್ ನೂತನ ಮಳಿಗೆ ಉದ್ಘಾಟನೆ

21/01/2023, 21:45

ಮಂಗಳೂರು(reporterkarnataka.com): ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಜೋಸ್ ಅಲುಕ್ಕಾಸ್ ನೂತನ ಮಳಿಗೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್, ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್, ಚಿತ್ರನಟರಾದ ಸೊನಾಲಿ ಮೊಂತೆರೊ, ಪ್ರಕಾಶ್ ತುಮಿನಾಡು ಉದ್ಫಾಟಿಸಿದರು.


ಜೋಸ್ ಅಲುಕ್ಕಾಸ್ ಆಡಳಿತ ನಿರ್ದೇಶಕ ವರ್ಗೀಸ್ ಅಲುಕ್ಕಾ, ಪೌಲ್ ಜೆ. ಅಲುಕ್ಕಾ ಮತ್ತು ಜಾನ್ ಅಲುಕ್ಕಾ ಉಪಸ್ಥಿತರಿದ್ದರು.


ಜೋಸ್ ಅಲುಕ್ಕಾಸ್ ಜುವೆಲ್ಲರಿ ಮಳಿಗೆಯನ್ನು 18 ವರ್ಷಗಳ ಹಿಂದೆ 2015ರಲ್ಲಿ ಮಂಗಳೂರಿನಲ್ಲಿ ಸ್ಥಾಪಿಸಲಾಯಿತು. ಇದೀಗ ಕೆ.ಎಸ್. ರಾವ್ ರೋಡ್ ನಲ್ಲಿರುವ ಮಳಿಗೆಯನ್ನು ನವೀಕರಿಸಲಾಗಿದೆ.
ಹಿಂದೆಂದೂ ಇರದ ಆಫರ್ ಮತ್ತು ರಿಯಾಯಿತಿಗಳನ್ನು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು