3:25 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬೆಳಗಾವಿಯ ಅಥಣಿ: ಚಾಲಾಕಿ ಖದೀಮನನ್ನು ಬಲೆಗೆ ಕೆಡುವಿದ ಪೊಲೀಸರು; 6 ಟಯರ್ ವಶಕ್ಕೆ

23/01/2023, 22:00

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಿಲ್ಲಿಸಿದ ಲಾರಿಗಳ ಟೈಯರ್ ಬಿಚ್ಚುತ್ತಿದ್ದ ಖದೀಮ
ಕುಮಾರ್ ದಶರಥ್ ಥೈಲರ್ ಎಂಬಾತನನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಅಥಣಿ ತಾಲೂಕಿನ ಅನಂತಪುರ ಗ್ರಾಮದವ ಎಂದು ತಿಳಿದು ಬಂದಿದೆ. ಈತ ನಿಲ್ಲಿಸಿದ್ದ ಲಾರಿಯಿಂದ ಡಿಸ್ಕ್ ಸಮೇತ 6 ಟೈಯರ್ ಕಳ್ಳತನ ಮಾಡಿದ್ದ. ಲಾರಿ ಗುತ್ತಿಗೆದಾರ ರಾಜು ಆಳಬಾಳ ಸೇರಿದ್ದಾಗಿದೆ. ಕಳೆದು ತಿಂಗಳು ಬಡಾವಣೆಯಲ್ಲಿ ನಿಲ್ಲಿಸಿದ ಲಾರಿಯಿಂದ ಟೈಯರ್ ಕಳ್ಳತನ ಮಾಡಲಾಗಿತ್ತು.

ಪೊಲೀಸರು ಅನುಮಾನದ ಮೇಲೆ ಅನಂಪರ ಕ್ರಾಸ್ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು