3:55 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಇಳೆಯನ್ನು ತೊಯಿಸಿದ ಮುಂಗಾರು ಮಳೆ: ಭರ್ಜರಿ ಬಿತ್ತನೆ ಶುರು; ಮಂದಹಾಸ ಬೀರಿದ ರಾಯಚೂರು ರೈತರು

07/07/2021, 10:15

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಮುಂಗಾರು ಮಳೆ ಸಂಪೂರ್ಣವಾಗಿ ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಸಂತೋಷ ಎದ್ದು ಕಾಣುತ್ತಿದೆ. ಮಸ್ಕಿ ಭಾಗದ ಮ್ಯಾದರಾಳ, ಅಂತರಗಂಗೆ, ಮೆದಿಕಿನಾಳ, ಬೈಲಗುಡ್ಡ, ನಾಗರಬೆಂಚಿ, ಸಂತೆಕೆಲ್ಲೂರು, ಅಂಕುಶದೊಡ್ಡಿ, ಹಾಲಾಪುರ, ಹಸಮಕಲ್ ಗ್ರಾಮಗಳಲ್ಲಿ ಸಂಪೂರ್ಣವಾಗಿ ಮಳೆಯಾಗಿರುವುದರಿಂದ ರೈತರು ಕೃಷಿ ಚಟುವಟಿಕೆ ಚಟುವಟಿಕೆಯಲ್ಲಿ ಬಿತ್ತಿಗೆ ಮಾಡುವ ದೃಶ್ಯ ಕಂಡು ಬಂದಿದೆ. ಮ್ಯಾದರಾಳ ಗ್ರಾಮದ ರೈತ ಕಲಾವಿದ ಕವಿ ಸಣ್ಣ ಗೌಡಪ್ಪಗೌಡ ಬಿತ್ತಿಗೆ ಮಾಡುವ ದೃಶ್ಯ ಕಂಡಿತು.

ಈ ಭಾಗದ ರೈತರು ಸಂಪೂರ್ಣವಾಗಿ ಮಳೆಯಾಗಿರುವುದರಿಂದ ಈ ಬಾರಿ ತೊಗರಿ, ಸಜ್ಜಿ, ಸೂರ್ಯಕಾಂತಿಯನ್ನು ಜನ ಜಾಸ್ತಿ ಬಿತ್ತನೆಗೆ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳಲ್ಲಿ ಮುಂದಾದ ರೈತರ ಮೊಗದಲ್ಲಿ ಮಂದಹಾಸ ಚೆಲ್ಲಿದೆ. ರೈತರ ಪಾಲಿಗೆ ದಾರಿ ದೀಪವಾದ ಮಳೆರಾಯನಿಗೆ ಶರಣು ಶರಣಾರ್ಥಿ ಅರ್ಪಿಸಿದರು. ದೇವರನ್ನು ಸ್ಮರಿಸುವ ಸಂತೋಷದಲ್ಲಿ ಇರುವ ದೃಶ್ಯ ಕಂಡು

ಬಂತು. 

ಇತ್ತೀಚಿನ ಸುದ್ದಿ

ಜಾಹೀರಾತು