11:57 PM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಇಳೆಯನ್ನು ತೊಯಿಸಿದ ಮುಂಗಾರು ಮಳೆ: ಭರ್ಜರಿ ಬಿತ್ತನೆ ಶುರು; ಮಂದಹಾಸ ಬೀರಿದ ರಾಯಚೂರು ರೈತರು

07/07/2021, 10:15

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಮುಂಗಾರು ಮಳೆ ಸಂಪೂರ್ಣವಾಗಿ ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಸಂತೋಷ ಎದ್ದು ಕಾಣುತ್ತಿದೆ. ಮಸ್ಕಿ ಭಾಗದ ಮ್ಯಾದರಾಳ, ಅಂತರಗಂಗೆ, ಮೆದಿಕಿನಾಳ, ಬೈಲಗುಡ್ಡ, ನಾಗರಬೆಂಚಿ, ಸಂತೆಕೆಲ್ಲೂರು, ಅಂಕುಶದೊಡ್ಡಿ, ಹಾಲಾಪುರ, ಹಸಮಕಲ್ ಗ್ರಾಮಗಳಲ್ಲಿ ಸಂಪೂರ್ಣವಾಗಿ ಮಳೆಯಾಗಿರುವುದರಿಂದ ರೈತರು ಕೃಷಿ ಚಟುವಟಿಕೆ ಚಟುವಟಿಕೆಯಲ್ಲಿ ಬಿತ್ತಿಗೆ ಮಾಡುವ ದೃಶ್ಯ ಕಂಡು ಬಂದಿದೆ. ಮ್ಯಾದರಾಳ ಗ್ರಾಮದ ರೈತ ಕಲಾವಿದ ಕವಿ ಸಣ್ಣ ಗೌಡಪ್ಪಗೌಡ ಬಿತ್ತಿಗೆ ಮಾಡುವ ದೃಶ್ಯ ಕಂಡಿತು.

ಈ ಭಾಗದ ರೈತರು ಸಂಪೂರ್ಣವಾಗಿ ಮಳೆಯಾಗಿರುವುದರಿಂದ ಈ ಬಾರಿ ತೊಗರಿ, ಸಜ್ಜಿ, ಸೂರ್ಯಕಾಂತಿಯನ್ನು ಜನ ಜಾಸ್ತಿ ಬಿತ್ತನೆಗೆ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳಲ್ಲಿ ಮುಂದಾದ ರೈತರ ಮೊಗದಲ್ಲಿ ಮಂದಹಾಸ ಚೆಲ್ಲಿದೆ. ರೈತರ ಪಾಲಿಗೆ ದಾರಿ ದೀಪವಾದ ಮಳೆರಾಯನಿಗೆ ಶರಣು ಶರಣಾರ್ಥಿ ಅರ್ಪಿಸಿದರು. ದೇವರನ್ನು ಸ್ಮರಿಸುವ ಸಂತೋಷದಲ್ಲಿ ಇರುವ ದೃಶ್ಯ ಕಂಡು

ಬಂತು. 

ಇತ್ತೀಚಿನ ಸುದ್ದಿ

ಜಾಹೀರಾತು