2:41 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಇಳೆಯನ್ನು ತೊಯಿಸಿದ ಮುಂಗಾರು ಮಳೆ: ಭರ್ಜರಿ ಬಿತ್ತನೆ ಶುರು; ಮಂದಹಾಸ ಬೀರಿದ ರಾಯಚೂರು ರೈತರು

07/07/2021, 10:15

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಮುಂಗಾರು ಮಳೆ ಸಂಪೂರ್ಣವಾಗಿ ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಸಂತೋಷ ಎದ್ದು ಕಾಣುತ್ತಿದೆ. ಮಸ್ಕಿ ಭಾಗದ ಮ್ಯಾದರಾಳ, ಅಂತರಗಂಗೆ, ಮೆದಿಕಿನಾಳ, ಬೈಲಗುಡ್ಡ, ನಾಗರಬೆಂಚಿ, ಸಂತೆಕೆಲ್ಲೂರು, ಅಂಕುಶದೊಡ್ಡಿ, ಹಾಲಾಪುರ, ಹಸಮಕಲ್ ಗ್ರಾಮಗಳಲ್ಲಿ ಸಂಪೂರ್ಣವಾಗಿ ಮಳೆಯಾಗಿರುವುದರಿಂದ ರೈತರು ಕೃಷಿ ಚಟುವಟಿಕೆ ಚಟುವಟಿಕೆಯಲ್ಲಿ ಬಿತ್ತಿಗೆ ಮಾಡುವ ದೃಶ್ಯ ಕಂಡು ಬಂದಿದೆ. ಮ್ಯಾದರಾಳ ಗ್ರಾಮದ ರೈತ ಕಲಾವಿದ ಕವಿ ಸಣ್ಣ ಗೌಡಪ್ಪಗೌಡ ಬಿತ್ತಿಗೆ ಮಾಡುವ ದೃಶ್ಯ ಕಂಡಿತು.

ಈ ಭಾಗದ ರೈತರು ಸಂಪೂರ್ಣವಾಗಿ ಮಳೆಯಾಗಿರುವುದರಿಂದ ಈ ಬಾರಿ ತೊಗರಿ, ಸಜ್ಜಿ, ಸೂರ್ಯಕಾಂತಿಯನ್ನು ಜನ ಜಾಸ್ತಿ ಬಿತ್ತನೆಗೆ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳಲ್ಲಿ ಮುಂದಾದ ರೈತರ ಮೊಗದಲ್ಲಿ ಮಂದಹಾಸ ಚೆಲ್ಲಿದೆ. ರೈತರ ಪಾಲಿಗೆ ದಾರಿ ದೀಪವಾದ ಮಳೆರಾಯನಿಗೆ ಶರಣು ಶರಣಾರ್ಥಿ ಅರ್ಪಿಸಿದರು. ದೇವರನ್ನು ಸ್ಮರಿಸುವ ಸಂತೋಷದಲ್ಲಿ ಇರುವ ದೃಶ್ಯ ಕಂಡು

ಬಂತು. 

ಇತ್ತೀಚಿನ ಸುದ್ದಿ

ಜಾಹೀರಾತು